ಕಂಬಳ ವೀರನಿಗೆ ಚೆಕ್ ಬದಲು ಖಾಲಿ ಕವರ್ ; ಸಿಟಿ ರವಿ ಎಡವಟ್ಟು!

ಕಂಬಳ ವೀರನಿಗೆ ಚೆಕ್ ಬದಲು ಖಾಲಿ ಕವರ್ ; ಸಿಟಿ ರವಿ ಎಡವಟ್ಟು!

Suvarna News   | Asianet News
Published : Feb 18, 2020, 10:27 AM IST

ಕಂಬಳ ವೀರ ಶ್ರೀನಿವಾಸ್‍ಗೌಡರನ್ನು  ವಿಧಾನಸೌಧಕ್ಕೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ, ಸನ್ಮಾನ ಮಾಡಿದ್ದಾರೆ. ಸನ್ಮಾನ ವೇಳೆ ಕೊಂಚ ಎಡವಟ್ಟಾಗಿದೆ.  

ಬೆಂಗಳೂರು (ಫೆ. 18: ಕಂಬಳ ವೀರ ಶ್ರೀನಿವಾಸ್‍ಗೌಡರನ್ನು ವಿಧಾನಸೌಧಕ್ಕೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ ಸನ್ಮಾನ ಮಾಡಿದ್ದಾರೆ. 

ಸನ್ಮಾನದ ಬಳಿಕ ಚೆಕ್ ವಿತರಿಸುವಂತೆ ಸೂಚಿಸಿ ಸಿಎಂ ಅಲ್ಲಿಂದ ನಿರ್ಗಮಿಸಿದರು. ಆದರೆ ಚೆಕ್ ಬರುವುದು ತಡವಾದ ಕಾರಣ ಶ್ರೀನಿವಾಸ್ ಗೌಡರಿಗೆ ಖಾಲಿ ಕವರ್ ನೀಡಿ ಸಚಿವರಾದ ಸಿಟಿ ರವಿ ಮತ್ತು ಶಿವರಾಮ್ ಹೆಬ್ಬಾರ್ ಪೋಸ್ ನೀಡಿದರು.

ಇದು ಖಾಲಿ ಕವರ್ ಅಂತಾ ಕೈ ಸನ್ನೆಯಲ್ಲೇ ಸಿಟಿ ರವಿ ತಿಳಿಸುವ ಪ್ರಯತ್ನ ಮಾಡಿದರು. ಅರ್ಧಗಂಟೆ ಬಳಿಕ ಕಾರ್ಮಿಕ ಇಲಾಖೆ ಅಧಿಕಾರಿಗಳು ಶ್ರೀನಿವಾಸ್ ಗೌಡರಿಗೆ 3 ಲಕ್ಷ ರೂಪಾಯಿಯ ಚೆಕ್ ವಿತರಿಸಿದರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!