ಭದ್ರಾವತಿಯಲ್ಲಿ ಆಕ್ಸಿಜನ್ ಘಟಕ ರೀ ಓಪನ್ : ನೀಗಲಿದೆ ಪ್ರಾಣವಾಯು ಹಾಹಾಕಾರ

ಭದ್ರಾವತಿಯಲ್ಲಿ ಆಕ್ಸಿಜನ್ ಘಟಕ ರೀ ಓಪನ್ : ನೀಗಲಿದೆ ಪ್ರಾಣವಾಯು ಹಾಹಾಕಾರ

Suvarna News   | Asianet News
Published : May 06, 2021, 11:10 AM ISTUpdated : May 06, 2021, 11:15 AM IST

 ಭದ್ರಾವತಿಯ ವಿಐಎಸ್‌ಎಲ್‌ನಲ್ಲಿ ಆಕ್ಸಿಜನ್ ಉತ್ಪಾದನೆ ಮಾಡುವ ಸಂಸದ ರಾಘವೇಂದ್ರರ ಪ್ರಯತ್ನ ಫಲ ಕೊಡುತ್ತಿದೆ. 

ಇದೇ ಭಾನುವಾರದಿಂದ ನಿತ್ಯ 1ಸಾವಿರ ಜಂಬೋ ಆಕ್ಸಿಜನ್ ಸಿಲಿಂಡರ್ ರೀಫಿಲ್ ಮಾಡೋ ಸಾಮರ್ಥ್ಯದ ಘಟಕ ಕಾರ್ಯ ಆರಂಭ ಮಾಡಲಿದೆ. ಇದರಿಂದ ಜಿಲ್ಲೆಯ ಅಗತ್ಯತೆಗೆ ಮಿಕ್ಕಿ ಪಕ್ಕದ ಜಿಲ್ಲೆಗಳ ಸಮಸ್ಯೆ ನಿವಾರಣೆಯೂ ಸಾಧ್ಯವಾಗಲಿದೆ.  

ಶಿವಮೊಗ್ಗ (ಮೇ.06): ಭದ್ರಾವತಿಯ ವಿಐಎಸ್‌ಎಲ್‌ನಲ್ಲಿ ಆಕ್ಸಿಜನ್ ಉತ್ಪಾದನೆ ಮಾಡುವ ಸಂಸದ ರಾಘವೇಂದ್ರರ ಪ್ರಯತ್ನ ಫಲ ಕೊಡುತ್ತಿದೆ. 

ಆಕ್ಸಿಜನ್‌ ಕೊರತೆ: ಸಿಎಂಗೆ ಬಿಜೆಪಿ ಹೈಕಮಾಂಡ್‌ನಿಂದ ಮಹತ್ವದ ಸೂಚನೆ! ...

ಇದೇ ಭಾನುವಾರದಿಂದ ನಿತ್ಯ 1ಸಾವಿರ ಜಂಬೋ ಆಕ್ಸಿಜನ್ ಸಿಲಿಂಡರ್ ರೀಫಿಲ್ ಮಾಡೋ ಸಾಮರ್ಥ್ಯದ ಘಟಕ ಕಾರ್ಯ ಆರಂಭ ಮಾಡಲಿದೆ. ಇದರಿಂದ ಜಿಲ್ಲೆಯ ಅಗತ್ಯತೆಗೆ ಮಿಕ್ಕಿ ಪಕ್ಕದ ಜಿಲ್ಲೆಗಳ ಸಮಸ್ಯೆ ನಿವಾರಣೆಯೂ ಸಾಧ್ಯವಾಗಲಿದೆ.  

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!