ಕೆ ಆರ್‌ ಪುರಂನಲ್ಲಿ  ಸಚಿವ ಭೈರತಿ ಬಸವರಾಜುವಿನಿಂದ ಫುಡ್ ಕಿಟ್ ವಿತರಣೆ

ಕೆ ಆರ್‌ ಪುರಂನಲ್ಲಿ ಸಚಿವ ಭೈರತಿ ಬಸವರಾಜುವಿನಿಂದ ಫುಡ್ ಕಿಟ್ ವಿತರಣೆ

Published : May 10, 2020, 02:40 PM ISTUpdated : May 10, 2020, 02:42 PM IST

ಲಾಕ್‌ಡೌನ್ ಸಂದರ್ಭದಲ್ಲಿ ಸಾಕಷ್ಟು ಮಂದಿ ಬಡ ಜನರಿಗೆ ನೆರವಾಗುತ್ತಿದ್ದಾರೆ. ಅಲ್ಲಲ್ಲಿ ಫುಡ್ ಕಿಟ್ ವಿತರಣೆ ಮಾಡುತ್ತಿದ್ದಾರೆ. ಇಂದು ಸಚಿವ ಬೈರತಿ ಬಸವರಾಜು ಕೆ. ಆರ್ ಪುರಂನಲ್ಲಿ ಪುಡ್ ಕಿಟ್ ವಿತರಿಸಿದ್ದಾರೆ. ಅಕ್ಕಿ, ಬೇಳೆ ಸೇರಿದಂತೆ ಲವು ಧವಸ ಧಾನ್ಯಗಳನ್ನು ವಿತರಿಸಿದ್ದಾರೆ. ವಿತರಣೆ ವೇಳೆ ಜನಸಾಮಾನ್ಯರು ಮಾಸ್ಕ್ ಧರಿಸಿದ್ದರು ಆದರೆ ಅಂತರ ಕಾಯ್ದುಕೊಂಡಿಲ್ಲ. 

ಬೆಂಗಳೂರು (ಮೇ. 10): ಲಾಕ್‌ಡೌನ್ ಸಂದರ್ಭದಲ್ಲಿ ಸಾಕಷ್ಟು ಮಂದಿ ಬಡ ಜನರಿಗೆ ನೆರವಾಗುತ್ತಿದ್ದಾರೆ. ಅಲ್ಲಲ್ಲಿ ಫುಡ್ ಕಿಟ್ ವಿತರಣೆ ಮಾಡುತ್ತಿದ್ದಾರೆ. ಇಂದು ಸಚಿವ ಬೈರತಿ ಬಸವರಾಜು ಕೆ. ಆರ್ ಪುರಂನಲ್ಲಿ ಪುಡ್ ಕಿಟ್ ವಿತರಿಸಿದ್ದಾರೆ. ಅಕ್ಕಿ, ಬೇಳೆ ಸೇರಿದಂತೆ ಲವು ಧವಸ ಧಾನ್ಯಗಳನ್ನು ವಿತರಿಸಿದ್ದಾರೆ. ವಿತರಣೆ ವೇಳೆ ಜನಸಾಮಾನ್ಯರು ಮಾಸ್ಕ್ ಧರಿಸಿದ್ದರು ಆದರೆ ಅಂತರ ಕಾಯ್ದುಕೊಂಡಿಲ್ಲ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!