JDS ರಾಜ್ಯಾಧ್ಯಕ್ಷ ಸ್ಥಾನ C.M ಇಬ್ರಾಹಿಂ ಹೆಗಲಿಗೆ.?

JDS ರಾಜ್ಯಾಧ್ಯಕ್ಷ ಸ್ಥಾನ C.M ಇಬ್ರಾಹಿಂ ಹೆಗಲಿಗೆ.?

Published : Apr 04, 2022, 12:56 PM ISTUpdated : Apr 04, 2022, 01:02 PM IST

ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲಿದ್ದಾರೆ ಸಿಎಂ ಇಬ್ರಾಹಿಂ (CM Ibrahim) ಜೆಡಿಎಸ್ ತೊರೆದು ಬಿಜೆಪಿ ಸೇರಲಿದ್ದಾರೆ ಬಸವರಾಜ ಹೊರಟ್ಟಿ (Basavaraj Horatti)

 

ಬೆಂಗಳೂರು (ಏ.04): ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲಿದ್ದಾರೆ ಸಿಎಂ ಇಬ್ರಾಹಿಂ (CM Ibrahim) ಜೆಡಿಎಸ್ ತೊರೆದು ಬಿಜೆಪಿ ಸೇರಲಿದ್ದಾರೆ ಬಸವರಾಜ ಹೊರಟ್ಟಿ (Basavaraj Horatti)

ಕಾಂಗ್ರೆಸ್ ವಿಧಾನಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಮಾಜಿ ಕಾಂಗ್ರೆಸ್‌ ನಾಯಕ ಸಿ.ಎಂ.ಇಬ್ರಾಹಿಂ ಅವರು ರಂಜಾನ್‌ (Ramdan)ಹಬ್ಬದ ಬಳಿಕ ಜೆಡಿಎಸ್‌ಗೆ (JDS) ಅಧಿಕೃತ ಸೇರ್ಪಡೆಯಾಗಲಿದ್ದಾರೆ. ಬಹುತೇಕ ಇಬ್ರಾಹಿಂ ಅವರಿಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನ ನೀಡುವುದು ನಿಚ್ಚಳವಾಗಿದೆ. ಅದಾಗದಿದ್ದರೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗುತ್ತದೆ ಎನ್ನಲಾಗಿದೆ. 

ಸುದೀರ್ಘ 42 ವರ್ಷಗಳಿಂದ ಮೇಲ್ಮನೆ ಸದಸ್ಯರಾಗಿರುವ ಬಸವರಾಜ ಹೊರಟ್ಟಿಅವರು ಬಿಜೆಪಿಗೆ ಸೇರುತ್ತಾರೆಂಬ ಬಗ್ಗೆ ಕಳೆದೊಂದು ವರ್ಷದಿಂದ ವದಂತಿ ಇತ್ತು. ಆದರೆ ಈ ಬಗ್ಗೆ ಅವರು ಈವರೆಗೂ ಯಾವುದೇ ಅಧಿಕೃತ ಹೇಳಿಕೆ ನೀಡಿರಲಿಲ್ಲ. ಇದೀಗ ಅವರು ಬಿಜೆಪಿ ಕಡೆಗೆ ಮುಖಮಾಡಿರುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್‌ಗೆ ಮತ್ತೊಂದು ಹೊಡೆತ ಬಿದ್ದಂತಾಗಿದೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more