JDS ರಾಜ್ಯಾಧ್ಯಕ್ಷ ಸ್ಥಾನ C.M ಇಬ್ರಾಹಿಂ ಹೆಗಲಿಗೆ.?

JDS ರಾಜ್ಯಾಧ್ಯಕ್ಷ ಸ್ಥಾನ C.M ಇಬ್ರಾಹಿಂ ಹೆಗಲಿಗೆ.?

Published : Apr 04, 2022, 12:56 PM ISTUpdated : Apr 04, 2022, 01:02 PM IST

ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲಿದ್ದಾರೆ ಸಿಎಂ ಇಬ್ರಾಹಿಂ (CM Ibrahim) ಜೆಡಿಎಸ್ ತೊರೆದು ಬಿಜೆಪಿ ಸೇರಲಿದ್ದಾರೆ ಬಸವರಾಜ ಹೊರಟ್ಟಿ (Basavaraj Horatti)

 

ಬೆಂಗಳೂರು (ಏ.04): ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲಿದ್ದಾರೆ ಸಿಎಂ ಇಬ್ರಾಹಿಂ (CM Ibrahim) ಜೆಡಿಎಸ್ ತೊರೆದು ಬಿಜೆಪಿ ಸೇರಲಿದ್ದಾರೆ ಬಸವರಾಜ ಹೊರಟ್ಟಿ (Basavaraj Horatti)

ಕಾಂಗ್ರೆಸ್ ವಿಧಾನಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಮಾಜಿ ಕಾಂಗ್ರೆಸ್‌ ನಾಯಕ ಸಿ.ಎಂ.ಇಬ್ರಾಹಿಂ ಅವರು ರಂಜಾನ್‌ (Ramdan)ಹಬ್ಬದ ಬಳಿಕ ಜೆಡಿಎಸ್‌ಗೆ (JDS) ಅಧಿಕೃತ ಸೇರ್ಪಡೆಯಾಗಲಿದ್ದಾರೆ. ಬಹುತೇಕ ಇಬ್ರಾಹಿಂ ಅವರಿಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನ ನೀಡುವುದು ನಿಚ್ಚಳವಾಗಿದೆ. ಅದಾಗದಿದ್ದರೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗುತ್ತದೆ ಎನ್ನಲಾಗಿದೆ. 

ಸುದೀರ್ಘ 42 ವರ್ಷಗಳಿಂದ ಮೇಲ್ಮನೆ ಸದಸ್ಯರಾಗಿರುವ ಬಸವರಾಜ ಹೊರಟ್ಟಿಅವರು ಬಿಜೆಪಿಗೆ ಸೇರುತ್ತಾರೆಂಬ ಬಗ್ಗೆ ಕಳೆದೊಂದು ವರ್ಷದಿಂದ ವದಂತಿ ಇತ್ತು. ಆದರೆ ಈ ಬಗ್ಗೆ ಅವರು ಈವರೆಗೂ ಯಾವುದೇ ಅಧಿಕೃತ ಹೇಳಿಕೆ ನೀಡಿರಲಿಲ್ಲ. ಇದೀಗ ಅವರು ಬಿಜೆಪಿ ಕಡೆಗೆ ಮುಖಮಾಡಿರುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್‌ಗೆ ಮತ್ತೊಂದು ಹೊಡೆತ ಬಿದ್ದಂತಾಗಿದೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more