ಕರ್ನಾಟಕದಲ್ಲಿ 'ಪೌರತ್ವ'ದ ಬೆಂಕಿಗೆ ಸರ್ಕಾರದಿಂದ ಸೆಕ್ಷನ್ 144  ತುಪ್ಪ, ಕೋರ್ಟ್ ಮೆಟ್ಟಿಲೇರಿದ MP

ಕರ್ನಾಟಕದಲ್ಲಿ 'ಪೌರತ್ವ'ದ ಬೆಂಕಿಗೆ ಸರ್ಕಾರದಿಂದ ಸೆಕ್ಷನ್ 144 ತುಪ್ಪ, ಕೋರ್ಟ್ ಮೆಟ್ಟಿಲೇರಿದ MP

Published : Dec 19, 2019, 04:56 PM IST

ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಕಿ ದೇಶಾದ್ಯಂತ ಆಕ್ರೋಶದ ಜ್ವಾಲೆಯಾಗಿ ಉರಿಯುತ್ತಿದೆ. ಅದು ಕರ್ನಾಟಕ್ಕೂ ವ್ಯಾಪಿಸಿದ್ದು, ಇದನ್ನು ತಡೆಯಲು ಮುಂಜಾಗೃತಾ ಕ್ರಮವಾಗಿ 3 ದಿನಗಳವರೆಗೆ ರಾಜ್ಯದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರ ತೆಗೆದುಕೊಂಡ ನಿಷೇಧಾಜ್ಞೆಯ ಕ್ರಮ ಉರಿಯುವ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ. ಮೊದಲೇ ಕೇಂದ್ರ ಸರ್ಕಾರದ ವಿರುದ್ಧ ಕೆರಳಿರುವ ಸಂಘಟನೆಗಳು ರಾಜ್ಯ ಸರ್ಕಾರದ ನಿಲುವಿನಿಂದ ರೊಚ್ಚಿಗೆದ್ದಿವೆ. ಅಷ್ಟೇ ಅಲ್ಲದೇ ಸೆಕ್ಷನ್ 144 ವಿರುದ್ಧವಾಗಿ ಕೋರ್ಟ್ ಮೆಟ್ಟಿಲೇರಾಗಿದೆ. ಯಾರು..? ಏನಿದು ಪ್ರಕರಣ...? ವಿಡಿಯೋನಲ್ಲಿ ನೋಡಿ..

ಬೆಂಗಳೂರು, (ಡಿ.19): ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಕಿ ದೇಶಾದ್ಯಂತ ಆಕ್ರೋಶದ ಜ್ವಾಲೆಯಾಗಿ ಉರಿಯುತ್ತಿದೆ. ಅದು ಕರ್ನಾಟಕ್ಕೂ ವ್ಯಾಪಿಸಿದ್ದು, ಇದನ್ನು ತಡೆಯಲು ಮುಂಜಾಗೃತಾ ಕ್ರಮವಾಗಿ 3 ದಿನಗಳವರೆಗೆ ರಾಜ್ಯದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರ ತೆಗೆದುಕೊಂಡ ನಿಷೇಧಾಜ್ಞೆಯ ಕ್ರಮ ಉರಿಯುವ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ. 

ಮೊದಲೇ ಕೇಂದ್ರ ಸರ್ಕಾರದ ವಿರುದ್ಧ ಕೆರಳಿರುವ ಸಂಘಟನೆಗಳು ರಾಜ್ಯ ಸರ್ಕಾರದ ನಿಲುವಿನಿಂದ ರೊಚ್ಚಿಗೆದ್ದಿವೆ. ಅಷ್ಟೇ ಅಲ್ಲದೇ ಸೆಕ್ಷನ್ 144 ವಿರುದ್ಧವಾಗಿ ಕೋರ್ಟ್ ಮೆಟ್ಟಿಲೇರಾಗಿದೆ. ಯಾರು..? ಏನಿದು ಪ್ರಕರಣ...? ವಿಡಿಯೋನಲ್ಲಿ ನೋಡಿ..

19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!