ಕರ್ನಾಟಕದಲ್ಲಿ 'ಪೌರತ್ವ'ದ ಬೆಂಕಿಗೆ ಸರ್ಕಾರದಿಂದ ಸೆಕ್ಷನ್ 144  ತುಪ್ಪ, ಕೋರ್ಟ್ ಮೆಟ್ಟಿಲೇರಿದ MP

ಕರ್ನಾಟಕದಲ್ಲಿ 'ಪೌರತ್ವ'ದ ಬೆಂಕಿಗೆ ಸರ್ಕಾರದಿಂದ ಸೆಕ್ಷನ್ 144 ತುಪ್ಪ, ಕೋರ್ಟ್ ಮೆಟ್ಟಿಲೇರಿದ MP

Published : Dec 19, 2019, 04:56 PM IST

ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಕಿ ದೇಶಾದ್ಯಂತ ಆಕ್ರೋಶದ ಜ್ವಾಲೆಯಾಗಿ ಉರಿಯುತ್ತಿದೆ. ಅದು ಕರ್ನಾಟಕ್ಕೂ ವ್ಯಾಪಿಸಿದ್ದು, ಇದನ್ನು ತಡೆಯಲು ಮುಂಜಾಗೃತಾ ಕ್ರಮವಾಗಿ 3 ದಿನಗಳವರೆಗೆ ರಾಜ್ಯದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರ ತೆಗೆದುಕೊಂಡ ನಿಷೇಧಾಜ್ಞೆಯ ಕ್ರಮ ಉರಿಯುವ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ. ಮೊದಲೇ ಕೇಂದ್ರ ಸರ್ಕಾರದ ವಿರುದ್ಧ ಕೆರಳಿರುವ ಸಂಘಟನೆಗಳು ರಾಜ್ಯ ಸರ್ಕಾರದ ನಿಲುವಿನಿಂದ ರೊಚ್ಚಿಗೆದ್ದಿವೆ. ಅಷ್ಟೇ ಅಲ್ಲದೇ ಸೆಕ್ಷನ್ 144 ವಿರುದ್ಧವಾಗಿ ಕೋರ್ಟ್ ಮೆಟ್ಟಿಲೇರಾಗಿದೆ. ಯಾರು..? ಏನಿದು ಪ್ರಕರಣ...? ವಿಡಿಯೋನಲ್ಲಿ ನೋಡಿ..

ಬೆಂಗಳೂರು, (ಡಿ.19): ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಕಿ ದೇಶಾದ್ಯಂತ ಆಕ್ರೋಶದ ಜ್ವಾಲೆಯಾಗಿ ಉರಿಯುತ್ತಿದೆ. ಅದು ಕರ್ನಾಟಕ್ಕೂ ವ್ಯಾಪಿಸಿದ್ದು, ಇದನ್ನು ತಡೆಯಲು ಮುಂಜಾಗೃತಾ ಕ್ರಮವಾಗಿ 3 ದಿನಗಳವರೆಗೆ ರಾಜ್ಯದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರ ತೆಗೆದುಕೊಂಡ ನಿಷೇಧಾಜ್ಞೆಯ ಕ್ರಮ ಉರಿಯುವ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ. 

ಮೊದಲೇ ಕೇಂದ್ರ ಸರ್ಕಾರದ ವಿರುದ್ಧ ಕೆರಳಿರುವ ಸಂಘಟನೆಗಳು ರಾಜ್ಯ ಸರ್ಕಾರದ ನಿಲುವಿನಿಂದ ರೊಚ್ಚಿಗೆದ್ದಿವೆ. ಅಷ್ಟೇ ಅಲ್ಲದೇ ಸೆಕ್ಷನ್ 144 ವಿರುದ್ಧವಾಗಿ ಕೋರ್ಟ್ ಮೆಟ್ಟಿಲೇರಾಗಿದೆ. ಯಾರು..? ಏನಿದು ಪ್ರಕರಣ...? ವಿಡಿಯೋನಲ್ಲಿ ನೋಡಿ..

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!