ಕರ್ನಾಟಕದಲ್ಲಿ 'ಪೌರತ್ವ'ದ ಬೆಂಕಿಗೆ ಸರ್ಕಾರದಿಂದ ಸೆಕ್ಷನ್ 144  ತುಪ್ಪ, ಕೋರ್ಟ್ ಮೆಟ್ಟಿಲೇರಿದ MP

ಕರ್ನಾಟಕದಲ್ಲಿ 'ಪೌರತ್ವ'ದ ಬೆಂಕಿಗೆ ಸರ್ಕಾರದಿಂದ ಸೆಕ್ಷನ್ 144 ತುಪ್ಪ, ಕೋರ್ಟ್ ಮೆಟ್ಟಿಲೇರಿದ MP

Published : Dec 19, 2019, 04:56 PM IST

ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಕಿ ದೇಶಾದ್ಯಂತ ಆಕ್ರೋಶದ ಜ್ವಾಲೆಯಾಗಿ ಉರಿಯುತ್ತಿದೆ. ಅದು ಕರ್ನಾಟಕ್ಕೂ ವ್ಯಾಪಿಸಿದ್ದು, ಇದನ್ನು ತಡೆಯಲು ಮುಂಜಾಗೃತಾ ಕ್ರಮವಾಗಿ 3 ದಿನಗಳವರೆಗೆ ರಾಜ್ಯದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರ ತೆಗೆದುಕೊಂಡ ನಿಷೇಧಾಜ್ಞೆಯ ಕ್ರಮ ಉರಿಯುವ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ. ಮೊದಲೇ ಕೇಂದ್ರ ಸರ್ಕಾರದ ವಿರುದ್ಧ ಕೆರಳಿರುವ ಸಂಘಟನೆಗಳು ರಾಜ್ಯ ಸರ್ಕಾರದ ನಿಲುವಿನಿಂದ ರೊಚ್ಚಿಗೆದ್ದಿವೆ. ಅಷ್ಟೇ ಅಲ್ಲದೇ ಸೆಕ್ಷನ್ 144 ವಿರುದ್ಧವಾಗಿ ಕೋರ್ಟ್ ಮೆಟ್ಟಿಲೇರಾಗಿದೆ. ಯಾರು..? ಏನಿದು ಪ್ರಕರಣ...? ವಿಡಿಯೋನಲ್ಲಿ ನೋಡಿ..

ಬೆಂಗಳೂರು, (ಡಿ.19): ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಕಿ ದೇಶಾದ್ಯಂತ ಆಕ್ರೋಶದ ಜ್ವಾಲೆಯಾಗಿ ಉರಿಯುತ್ತಿದೆ. ಅದು ಕರ್ನಾಟಕ್ಕೂ ವ್ಯಾಪಿಸಿದ್ದು, ಇದನ್ನು ತಡೆಯಲು ಮುಂಜಾಗೃತಾ ಕ್ರಮವಾಗಿ 3 ದಿನಗಳವರೆಗೆ ರಾಜ್ಯದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರ ತೆಗೆದುಕೊಂಡ ನಿಷೇಧಾಜ್ಞೆಯ ಕ್ರಮ ಉರಿಯುವ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ. 

ಮೊದಲೇ ಕೇಂದ್ರ ಸರ್ಕಾರದ ವಿರುದ್ಧ ಕೆರಳಿರುವ ಸಂಘಟನೆಗಳು ರಾಜ್ಯ ಸರ್ಕಾರದ ನಿಲುವಿನಿಂದ ರೊಚ್ಚಿಗೆದ್ದಿವೆ. ಅಷ್ಟೇ ಅಲ್ಲದೇ ಸೆಕ್ಷನ್ 144 ವಿರುದ್ಧವಾಗಿ ಕೋರ್ಟ್ ಮೆಟ್ಟಿಲೇರಾಗಿದೆ. ಯಾರು..? ಏನಿದು ಪ್ರಕರಣ...? ವಿಡಿಯೋನಲ್ಲಿ ನೋಡಿ..

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!