'ನಾನು ದೆಹಲಿಗೆ ಹೋಗ್ತೀನಿ ಎಂದಿಲ್ಲ. ಹೋಗೋದು ಇಲ್ಲ. ಯಾರಿಗೆ ಹೇಳಬೇಕು, ಹೇಳಿದ್ದಾಗಿದೆ'

'ನಾನು ದೆಹಲಿಗೆ ಹೋಗ್ತೀನಿ ಎಂದಿಲ್ಲ. ಹೋಗೋದು ಇಲ್ಲ. ಯಾರಿಗೆ ಹೇಳಬೇಕು, ಹೇಳಿದ್ದಾಗಿದೆ'

Suvarna News   | Asianet News
Published : Aug 13, 2021, 05:12 PM ISTUpdated : Aug 13, 2021, 05:19 PM IST

- ನಾನು ದೆಹಲಿಗೆ ಹೋಗ್ತೀನಿ ಎಂದಿಲ್ಲ. ಹೋಗೋದು ಇಲ್ಲ: ಆನಂದ್ ಸಿಂಗ್

- 'ಬಿಎಸ್‌ವೈ ಜೊತೆ ರಾಜಕೀಯ ಚರ್ಚೆಗೆ ಹೀಗಿಲ್ಲ. ಅವರ ಆಶೀರ್ವಾದ ಪಡೆಯಲು ಹೋಗಿದ್ದೆ'

- ಹೊಸಪೇಟೆಯಲ್ಲಿ ಕಚೇರಿ ಓಪನ್ 

ಬೆಂಗಳೂರು (ಆ. 13): 'ನಾನು ದೆಹಲಿಗೆ ಹೋಗ್ತೀನಿ ಎಂದಿಲ್ಲ. ಹೋಗೋದು ಇಲ್ಲ. ಏನು ಹೇಳಬೇಕು, ಯಾರಿಗೆ ಹೇಳಬೇಕು, ಹೇಳಿದ್ದಾಗಿದೆ' ಎಂದು ಹೊಸಪೇಟೆಯಲ್ಲಿ ಹೇಳಿದ್ದಾರೆ. 

ಬಿಎಸ್‌ವೈ ಜೊತೆ ರಾಜಕೀಯ ಚರ್ಚೆಗೆ ಹೀಗಿಲ್ಲ. ಅವರ ಆಶೀರ್ವಾದ ಪಡೆಯಲು ಹೋಗಿದ್ದೆ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಿದ್ದರು. ಸಿಎಂ ಬಳಿ ಮನವಿ ಮಾಡಿದ್ದೇನೆ. ಸಮಸ್ಯೆಯನ್ನು ಯಾವ ರೀತಿ ಬಗೆಹರಿಸುತ್ತಾರೆ ಕಾದು ನೋಡಬೇಕಿದೆ' ಎಂದಿದ್ದಾರೆ.

 

ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡಿರುವ ಆನಂದ್ ಸಿಂಗ್ ರಾಜೀನಾಮೆ ಬೆದರಿಕೆ ಹಾಕಿದ್ದರು. ಅದಕ್ಕೆ ಸಿಎಂ ಡೋಂಟ್ ಕೇರ್ ಎಂದಿದ್ದರು. ಖಾತೆ ಬದಲಾವಣೆಗೆ ಹೈಕಮಾಂಡ್ ಕೂಡಾ ಒಲವು ತೋರಿರಲಿಲ್ಲ. ಆನಂದ್ ಸಿಂಗ್ ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿಯಾಗುತ್ತಾರೆ ಎನ್ನಲಾಗಿತ್ತು. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!