ಗುರುವಾರ ಕ್ಯಾಬಿನೇಟ್ ಮೀಟಿಂಗ್: ಮತ್ತೆ ಬೆಂಗ್ಳೂರಲ್ಲಿ ಲಾಕ್‌ಡೌನ್ ಜಾರಿ?

ಗುರುವಾರ ಕ್ಯಾಬಿನೇಟ್ ಮೀಟಿಂಗ್: ಮತ್ತೆ ಬೆಂಗ್ಳೂರಲ್ಲಿ ಲಾಕ್‌ಡೌನ್ ಜಾರಿ?

Suvarna News   | Asianet News
Published : Jun 24, 2020, 02:44 PM IST

ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಮಾತ್ರ ಸೀಲ್‌ಡೌನ್ ಸಾಕು ಎನ್ನುವ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಇದರ ನಡುವೆ ಮೆಟ್ರೋ ಸಂಚಾರ ಆರಂಭಿಸುವ  ಕುರಿತಂತೆಯೂ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಬೆಂಗಳೂರು(ಜೂ.24): ಗುರುವಾರ(ಜೂ.25) ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಬೆಂಗಳೂರಿನಲ್ಲಿ ಲಾಕ್‌ಡೌನ್ ಮಾಡುವ ಕುರಿತಂತೆ ಸಾಕಷ್ಟು ಪರ-ವಿರೋಧ ವ್ಯಕ್ತವಾಗಿದ್ದು, ಗುರುವಾರ ನಡೆಯುವ ಸಭೆ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದೆ.

ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಮಾತ್ರ ಸೀಲ್‌ಡೌನ್ ಸಾಕು ಎನ್ನುವ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಇದರ ನಡುವೆ ಮೆಟ್ರೋ ಸಂಚಾರ ಆರಂಭಿಸುವ  ಕುರಿತಂತೆಯೂ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಸಂಚಾರ ವ್ಯವಸ್ಥೆಗೆ ಈಗಾಗಲೇ BMTC, KSRTC ಬಸ್‌ ಬಿಡಲಾಗಿದೆ. ಹೀಗಿದ್ದು ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಹೀಗಿರುವಾಗ ಮೆಟ್ರೋ ಸಂಚಾರ ಆರಂಭಿಸುವುದು ಬೇಡ ಎಂದು ಕೆಲವು ಸಚಿವರು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಏನೆಲ್ಲಾ ಚರ್ಚೆಯಾಗಲಿದೆ ಎನ್ನುವುದರ ಬಗ್ಗೆ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!