ನೈಟ್  ಕರ್ಫ್ಯೂ: ಸರ್ಕಾರದ ನಿರ್ಧಾರಕ್ಕೆ ಸಚಿವ ಸಂಪುಟದಲ್ಲಿ ಗಂಭೀರ ಚರ್ಚೆ...!

ನೈಟ್ ಕರ್ಫ್ಯೂ: ಸರ್ಕಾರದ ನಿರ್ಧಾರಕ್ಕೆ ಸಚಿವ ಸಂಪುಟದಲ್ಲಿ ಗಂಭೀರ ಚರ್ಚೆ...!

Published : Dec 24, 2020, 02:44 PM IST

ರಾತ್ರಿ ವೇಳೆ ಮಾತ್ರ ಕರ್ಫ್ಯೂ ಜಾರಿ ಮಾಡಿರುವ ಬಗ್ಗೆ ವಿಪಕ್ಷ ನಾಯಕರಿಂದ ಭಾರೀ ಟೀಕೆ ವ್ಯಕ್ತವಾಗಿದೆ. ರೂಪಾಂತರ ಕೊರೋನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಸಾರ್ವಜನಿಕ ವಲಯದಲ್ಲೂ ಟೀಕೆಗಳು ಕೇಳಿಬಂದಿವೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಗಂಭೀರ ಚರ್ಚೆಯಾಗಿದೆ.

ಬೆಂಗಳೂರು, (ಡಿ.24): ರೂಪಾಂತರಗೊಂಡ ಹೊಸ ಕೊರೋನಾ ವೈರಸ್​ ಹಬ್ಬುವ ಆತಂಕದ ಹಿನ್ನೆಲೆ ಇಂದಿನಿಂದ ರಾಜ್ಯದಲ್ಲಿ ನೈಟ್​ ಕರ್ಫ್ಯೂ ಜಾರಿ ಮಾಡಲು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಆದೇಶಿಸಿದ್ದಾರೆ. ಆದ್ರೆ ನೈಟ್ ಕರ್ಫ್ಯೂ ಜಾರಿ ಮಾರ್ಗಸೂಚಿಗಳು ಗೊಂದಲದ ಗೂಡಾಗಿವೆ.

ನೈಟ್‌ ಕರ್ಫ್ಯೂನಿಂದ ಕೊರೋನಾ ನಿಯಂತ್ರಣಕ್ಕೆ ಬರುತ್ತೆ ಎಂದ ಆರೋಗ್ಯ ಸಚಿವ

ಅಲ್ಲದೆ ರಾತ್ರಿ ವೇಳೆ ಮಾತ್ರ ಕರ್ಫ್ಯೂ ಜಾರಿ ಮಾಡಿರುವ ಬಗ್ಗೆ ವಿಪಕ್ಷ ನಾಯಕರಿಂದ ಭಾರೀ ಟೀಕೆ ವ್ಯಕ್ತವಾಗಿದೆ. ರೂಪಾಂತರ ಕೊರೋನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಸಾರ್ವಜನಿಕ ವಲಯದಲ್ಲೂ ಟೀಕೆಗಳು ಕೇಳಿಬಂದಿವೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಗಂಭೀರ ಚರ್ಚೆಯಾಗಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!