ಕೋಚಿಮುಲ್ ಪ್ರತ್ಯೇಕಕ್ಕೆ ಸಂಪುಟ ಒಪ್ಪಿಗೆ, ರಮೇಶ್ ಕುಮಾರ್ ವಿರುದ್ಧದ ಸಮರದಲ್ಲಿ ಸುಧಾಕರ್‌ಗೆ ಜಯ

ಕೋಚಿಮುಲ್ ಪ್ರತ್ಯೇಕಕ್ಕೆ ಸಂಪುಟ ಒಪ್ಪಿಗೆ, ರಮೇಶ್ ಕುಮಾರ್ ವಿರುದ್ಧದ ಸಮರದಲ್ಲಿ ಸುಧಾಕರ್‌ಗೆ ಜಯ

Suvarna News   | Asianet News
Published : Nov 08, 2021, 05:06 PM IST

ಕಾಂಗ್ರೆಸ್ ಬಿಜೆಪಿ ನಾಯಕರ ಸ್ವಪ್ರತಿಷ್ಠಿಗೆ ಕಾರಣವಾಗಿದ್ದು ಚಿಕ್ಕಬಳ್ಳಾಪುರ-ಕೋಲಾರ ಹಾಲು ಉತ್ಪಾದಕರ ಸಹಕಾರ ಸಂಘ, ಕೊನೆಗೂ ಪ್ರತ್ಯೇಕವಾಗಿದೆ. ಕೋಲಾರದಿಂದ ಹಾಲು ಒಕ್ಕೂಟ ಪ್ರತ್ಯೇಕಿಸಿ ಸಂಪುಟ ಸಭೆಯಲ್ಲಿ ಇಂದು ಒಪ್ಪಿಗೆ ಸೂಚಿಸಲಾಗಿದೆ. 
 

ಚಿಕ್ಕಬಳ್ಳಾಪುರ (ನ. 08):  ಕಾಂಗ್ರೆಸ್ ಬಿಜೆಪಿ ನಾಯಕರ ಸ್ವಪ್ರತಿಷ್ಠಿಗೆ ಕಾರಣವಾಗಿದ್ದು ಚಿಕ್ಕಬಳ್ಳಾಪುರ-ಕೋಲಾರ (Chikkaballapura-Kolar) ಹಾಲು ಉತ್ಪಾದಕರ ಸಹಕಾರ ಸಂಘ, ಕೊನೆಗೂ ಪ್ರತ್ಯೇಕವಾಗಿದೆ. ಕೋಲಾರದಿಂದ ಹಾಲು ಒಕ್ಕೂಟ (Kochimul) ಪ್ರತ್ಯೇಕಿಸಿ ಸಂಪುಟ ಸಭೆಯಲ್ಲಿ ಇಂದು ಒಪ್ಪಿಗೆ ಸೂಚಿಸಲಾಗಿದೆ. 

ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ. ಸುಧಾಕರ್ ಒತ್ತಾಸೆಯಂತೆ ಸಂಪುಟ ಒಪ್ಪಿಗೆ ನೀಡಿದ್ದು, ರಮೇಶ್ ಕುಮಾರ್‌ಗೆ ಹಿನ್ನಡೆಯಾಗಿದೆ. ಕೋಚಿಮುಲ್ ವಿಚಾರವಾಗಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿತ್ತು. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more