ಕೋಚಿಮುಲ್ ಪ್ರತ್ಯೇಕಕ್ಕೆ ಸಂಪುಟ ಒಪ್ಪಿಗೆ, ರಮೇಶ್ ಕುಮಾರ್ ವಿರುದ್ಧದ ಸಮರದಲ್ಲಿ ಸುಧಾಕರ್‌ಗೆ ಜಯ

ಕೋಚಿಮುಲ್ ಪ್ರತ್ಯೇಕಕ್ಕೆ ಸಂಪುಟ ಒಪ್ಪಿಗೆ, ರಮೇಶ್ ಕುಮಾರ್ ವಿರುದ್ಧದ ಸಮರದಲ್ಲಿ ಸುಧಾಕರ್‌ಗೆ ಜಯ

Suvarna News   | Asianet News
Published : Nov 08, 2021, 05:06 PM IST

ಕಾಂಗ್ರೆಸ್ ಬಿಜೆಪಿ ನಾಯಕರ ಸ್ವಪ್ರತಿಷ್ಠಿಗೆ ಕಾರಣವಾಗಿದ್ದು ಚಿಕ್ಕಬಳ್ಳಾಪುರ-ಕೋಲಾರ ಹಾಲು ಉತ್ಪಾದಕರ ಸಹಕಾರ ಸಂಘ, ಕೊನೆಗೂ ಪ್ರತ್ಯೇಕವಾಗಿದೆ. ಕೋಲಾರದಿಂದ ಹಾಲು ಒಕ್ಕೂಟ ಪ್ರತ್ಯೇಕಿಸಿ ಸಂಪುಟ ಸಭೆಯಲ್ಲಿ ಇಂದು ಒಪ್ಪಿಗೆ ಸೂಚಿಸಲಾಗಿದೆ. 
 

ಚಿಕ್ಕಬಳ್ಳಾಪುರ (ನ. 08):  ಕಾಂಗ್ರೆಸ್ ಬಿಜೆಪಿ ನಾಯಕರ ಸ್ವಪ್ರತಿಷ್ಠಿಗೆ ಕಾರಣವಾಗಿದ್ದು ಚಿಕ್ಕಬಳ್ಳಾಪುರ-ಕೋಲಾರ (Chikkaballapura-Kolar) ಹಾಲು ಉತ್ಪಾದಕರ ಸಹಕಾರ ಸಂಘ, ಕೊನೆಗೂ ಪ್ರತ್ಯೇಕವಾಗಿದೆ. ಕೋಲಾರದಿಂದ ಹಾಲು ಒಕ್ಕೂಟ (Kochimul) ಪ್ರತ್ಯೇಕಿಸಿ ಸಂಪುಟ ಸಭೆಯಲ್ಲಿ ಇಂದು ಒಪ್ಪಿಗೆ ಸೂಚಿಸಲಾಗಿದೆ. 

ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ. ಸುಧಾಕರ್ ಒತ್ತಾಸೆಯಂತೆ ಸಂಪುಟ ಒಪ್ಪಿಗೆ ನೀಡಿದ್ದು, ರಮೇಶ್ ಕುಮಾರ್‌ಗೆ ಹಿನ್ನಡೆಯಾಗಿದೆ. ಕೋಚಿಮುಲ್ ವಿಚಾರವಾಗಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿತ್ತು. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more