Cabinet Reshuffle: ಇಂದು ಸಿಎಂ ದಿಲ್ಲಿಗೆ, ವಿಸ್ತರಣೆಯಾ.? ಪುನಾರಚನೆಯೇ.? ಕುತೂಹಲ ಮೂಡಿಸಿದೆ ಭೇಟಿ

Cabinet Reshuffle: ಇಂದು ಸಿಎಂ ದಿಲ್ಲಿಗೆ, ವಿಸ್ತರಣೆಯಾ.? ಪುನಾರಚನೆಯೇ.? ಕುತೂಹಲ ಮೂಡಿಸಿದೆ ಭೇಟಿ

Suvarna News   | Asianet News
Published : Feb 07, 2022, 11:36 AM ISTUpdated : Feb 07, 2022, 03:55 PM IST

ಅಧಿಕೃತ ಕಾರ್ಯಕ್ರಮದ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಎರಡು ದಿನಗಳ ಭೇಟಿಗಾಗಿ ಇಂದು ದೆಹಲಿಗೆ ತೆರಳಲಿದ್ದು, ಸಂಪುಟ ಕಸರತ್ತಿನ ಚರ್ಚೆ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದೆ. ಬೊಮ್ಮಾಯಿಯವರ ಜೊತೆ ಸಚಿವ ಕಾರಜೋಳ ದೆಹಲಿಗೆ ತೆರಳಿದ್ದಾರೆ. 
 

ಬೆಂಗಳೂರು (ಫೆ. 07): ಅಧಿಕೃತ ಕಾರ್ಯಕ್ರಮದ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj bommai) ಅವರು ಎರಡು ದಿನಗಳ ಭೇಟಿಗಾಗಿ ಇಂದು ದೆಹಲಿಗೆ ತೆರಳಲಿದ್ದು, ಸಂಪುಟ ಕಸರತ್ತಿನ ಚರ್ಚೆ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದೆ. ಬೊಮ್ಮಾಯಿಯವರ ಜೊತೆ ಸಚಿವ ಕಾರಜೋಳ ದೆಹಲಿಗೆ ತೆರಳಿದ್ದಾರೆ. 

ಪಕ್ಷದ ವರಿಷ್ಠರು ಭೇಟಿಗೆ ಸಿಕ್ಕಲ್ಲಿ ಸಂಪುಟ ಕಸರತ್ತಿನ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದ್ದು, ಆ ಬಳಿಕ ಸಂಪುಟ ವಿಸ್ತರಣೆಯೇ ಅಥವಾ ಪುನಾರಚನೆಯೇ ಎಂಬುದರ ಬಗ್ಗೆ ಸ್ಪಷ್ಟಚಿತ್ರಣ ಹೊರಬೀಳಲಿದೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more