Cabinet Reshuffle: ಇಂದು ಸಿಎಂ ದಿಲ್ಲಿಗೆ, ವಿಸ್ತರಣೆಯಾ.? ಪುನಾರಚನೆಯೇ.? ಕುತೂಹಲ ಮೂಡಿಸಿದೆ ಭೇಟಿ

Cabinet Reshuffle: ಇಂದು ಸಿಎಂ ದಿಲ್ಲಿಗೆ, ವಿಸ್ತರಣೆಯಾ.? ಪುನಾರಚನೆಯೇ.? ಕುತೂಹಲ ಮೂಡಿಸಿದೆ ಭೇಟಿ

Suvarna News   | Asianet News
Published : Feb 07, 2022, 11:36 AM ISTUpdated : Feb 07, 2022, 03:55 PM IST

ಅಧಿಕೃತ ಕಾರ್ಯಕ್ರಮದ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಎರಡು ದಿನಗಳ ಭೇಟಿಗಾಗಿ ಇಂದು ದೆಹಲಿಗೆ ತೆರಳಲಿದ್ದು, ಸಂಪುಟ ಕಸರತ್ತಿನ ಚರ್ಚೆ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದೆ. ಬೊಮ್ಮಾಯಿಯವರ ಜೊತೆ ಸಚಿವ ಕಾರಜೋಳ ದೆಹಲಿಗೆ ತೆರಳಿದ್ದಾರೆ. 
 

ಬೆಂಗಳೂರು (ಫೆ. 07): ಅಧಿಕೃತ ಕಾರ್ಯಕ್ರಮದ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj bommai) ಅವರು ಎರಡು ದಿನಗಳ ಭೇಟಿಗಾಗಿ ಇಂದು ದೆಹಲಿಗೆ ತೆರಳಲಿದ್ದು, ಸಂಪುಟ ಕಸರತ್ತಿನ ಚರ್ಚೆ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದೆ. ಬೊಮ್ಮಾಯಿಯವರ ಜೊತೆ ಸಚಿವ ಕಾರಜೋಳ ದೆಹಲಿಗೆ ತೆರಳಿದ್ದಾರೆ. 

ಪಕ್ಷದ ವರಿಷ್ಠರು ಭೇಟಿಗೆ ಸಿಕ್ಕಲ್ಲಿ ಸಂಪುಟ ಕಸರತ್ತಿನ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದ್ದು, ಆ ಬಳಿಕ ಸಂಪುಟ ವಿಸ್ತರಣೆಯೇ ಅಥವಾ ಪುನಾರಚನೆಯೇ ಎಂಬುದರ ಬಗ್ಗೆ ಸ್ಪಷ್ಟಚಿತ್ರಣ ಹೊರಬೀಳಲಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more