Cabinet Reshuffle: ಇಂದು ಸಿಎಂ ದಿಲ್ಲಿಗೆ, ವಿಸ್ತರಣೆಯಾ.? ಪುನಾರಚನೆಯೇ.? ಕುತೂಹಲ ಮೂಡಿಸಿದೆ ಭೇಟಿ

Cabinet Reshuffle: ಇಂದು ಸಿಎಂ ದಿಲ್ಲಿಗೆ, ವಿಸ್ತರಣೆಯಾ.? ಪುನಾರಚನೆಯೇ.? ಕುತೂಹಲ ಮೂಡಿಸಿದೆ ಭೇಟಿ

Suvarna News   | Asianet News
Published : Feb 07, 2022, 11:36 AM ISTUpdated : Feb 07, 2022, 03:55 PM IST

ಅಧಿಕೃತ ಕಾರ್ಯಕ್ರಮದ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಎರಡು ದಿನಗಳ ಭೇಟಿಗಾಗಿ ಇಂದು ದೆಹಲಿಗೆ ತೆರಳಲಿದ್ದು, ಸಂಪುಟ ಕಸರತ್ತಿನ ಚರ್ಚೆ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದೆ. ಬೊಮ್ಮಾಯಿಯವರ ಜೊತೆ ಸಚಿವ ಕಾರಜೋಳ ದೆಹಲಿಗೆ ತೆರಳಿದ್ದಾರೆ. 
 

ಬೆಂಗಳೂರು (ಫೆ. 07): ಅಧಿಕೃತ ಕಾರ್ಯಕ್ರಮದ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj bommai) ಅವರು ಎರಡು ದಿನಗಳ ಭೇಟಿಗಾಗಿ ಇಂದು ದೆಹಲಿಗೆ ತೆರಳಲಿದ್ದು, ಸಂಪುಟ ಕಸರತ್ತಿನ ಚರ್ಚೆ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದೆ. ಬೊಮ್ಮಾಯಿಯವರ ಜೊತೆ ಸಚಿವ ಕಾರಜೋಳ ದೆಹಲಿಗೆ ತೆರಳಿದ್ದಾರೆ. 

ಪಕ್ಷದ ವರಿಷ್ಠರು ಭೇಟಿಗೆ ಸಿಕ್ಕಲ್ಲಿ ಸಂಪುಟ ಕಸರತ್ತಿನ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದ್ದು, ಆ ಬಳಿಕ ಸಂಪುಟ ವಿಸ್ತರಣೆಯೇ ಅಥವಾ ಪುನಾರಚನೆಯೇ ಎಂಬುದರ ಬಗ್ಗೆ ಸ್ಪಷ್ಟಚಿತ್ರಣ ಹೊರಬೀಳಲಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more