Cabinet Reshuffle: ಇಂದು ಸಿಎಂ ದಿಲ್ಲಿಗೆ, ವಿಸ್ತರಣೆಯಾ.? ಪುನಾರಚನೆಯೇ.? ಕುತೂಹಲ ಮೂಡಿಸಿದೆ ಭೇಟಿ

Cabinet Reshuffle: ಇಂದು ಸಿಎಂ ದಿಲ್ಲಿಗೆ, ವಿಸ್ತರಣೆಯಾ.? ಪುನಾರಚನೆಯೇ.? ಕುತೂಹಲ ಮೂಡಿಸಿದೆ ಭೇಟಿ

Suvarna News   | Asianet News
Published : Feb 07, 2022, 11:36 AM ISTUpdated : Feb 07, 2022, 03:55 PM IST

ಅಧಿಕೃತ ಕಾರ್ಯಕ್ರಮದ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಎರಡು ದಿನಗಳ ಭೇಟಿಗಾಗಿ ಇಂದು ದೆಹಲಿಗೆ ತೆರಳಲಿದ್ದು, ಸಂಪುಟ ಕಸರತ್ತಿನ ಚರ್ಚೆ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದೆ. ಬೊಮ್ಮಾಯಿಯವರ ಜೊತೆ ಸಚಿವ ಕಾರಜೋಳ ದೆಹಲಿಗೆ ತೆರಳಿದ್ದಾರೆ. 
 

ಬೆಂಗಳೂರು (ಫೆ. 07): ಅಧಿಕೃತ ಕಾರ್ಯಕ್ರಮದ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj bommai) ಅವರು ಎರಡು ದಿನಗಳ ಭೇಟಿಗಾಗಿ ಇಂದು ದೆಹಲಿಗೆ ತೆರಳಲಿದ್ದು, ಸಂಪುಟ ಕಸರತ್ತಿನ ಚರ್ಚೆ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದೆ. ಬೊಮ್ಮಾಯಿಯವರ ಜೊತೆ ಸಚಿವ ಕಾರಜೋಳ ದೆಹಲಿಗೆ ತೆರಳಿದ್ದಾರೆ. 

ಪಕ್ಷದ ವರಿಷ್ಠರು ಭೇಟಿಗೆ ಸಿಕ್ಕಲ್ಲಿ ಸಂಪುಟ ಕಸರತ್ತಿನ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದ್ದು, ಆ ಬಳಿಕ ಸಂಪುಟ ವಿಸ್ತರಣೆಯೇ ಅಥವಾ ಪುನಾರಚನೆಯೇ ಎಂಬುದರ ಬಗ್ಗೆ ಸ್ಪಷ್ಟಚಿತ್ರಣ ಹೊರಬೀಳಲಿದೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more