Cabinet Reshuffle: ಇಂದು ಸಿಎಂ ದಿಲ್ಲಿಗೆ, ವಿಸ್ತರಣೆಯಾ.? ಪುನಾರಚನೆಯೇ.? ಕುತೂಹಲ ಮೂಡಿಸಿದೆ ಭೇಟಿ

Cabinet Reshuffle: ಇಂದು ಸಿಎಂ ದಿಲ್ಲಿಗೆ, ವಿಸ್ತರಣೆಯಾ.? ಪುನಾರಚನೆಯೇ.? ಕುತೂಹಲ ಮೂಡಿಸಿದೆ ಭೇಟಿ

Published : Feb 07, 2022, 11:36 AM ISTUpdated : Feb 07, 2022, 03:55 PM IST

ಅಧಿಕೃತ ಕಾರ್ಯಕ್ರಮದ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಎರಡು ದಿನಗಳ ಭೇಟಿಗಾಗಿ ಇಂದು ದೆಹಲಿಗೆ ತೆರಳಲಿದ್ದು, ಸಂಪುಟ ಕಸರತ್ತಿನ ಚರ್ಚೆ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದೆ. ಬೊಮ್ಮಾಯಿಯವರ ಜೊತೆ ಸಚಿವ ಕಾರಜೋಳ ದೆಹಲಿಗೆ ತೆರಳಿದ್ದಾರೆ. 
 

ಬೆಂಗಳೂರು (ಫೆ. 07): ಅಧಿಕೃತ ಕಾರ್ಯಕ್ರಮದ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj bommai) ಅವರು ಎರಡು ದಿನಗಳ ಭೇಟಿಗಾಗಿ ಇಂದು ದೆಹಲಿಗೆ ತೆರಳಲಿದ್ದು, ಸಂಪುಟ ಕಸರತ್ತಿನ ಚರ್ಚೆ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದೆ. ಬೊಮ್ಮಾಯಿಯವರ ಜೊತೆ ಸಚಿವ ಕಾರಜೋಳ ದೆಹಲಿಗೆ ತೆರಳಿದ್ದಾರೆ. 

ಪಕ್ಷದ ವರಿಷ್ಠರು ಭೇಟಿಗೆ ಸಿಕ್ಕಲ್ಲಿ ಸಂಪುಟ ಕಸರತ್ತಿನ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದ್ದು, ಆ ಬಳಿಕ ಸಂಪುಟ ವಿಸ್ತರಣೆಯೇ ಅಥವಾ ಪುನಾರಚನೆಯೇ ಎಂಬುದರ ಬಗ್ಗೆ ಸ್ಪಷ್ಟಚಿತ್ರಣ ಹೊರಬೀಳಲಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more