Cabinet Reshuffle: ಮಂತ್ರಿ ಸ್ಥಾನಕ್ಕೆ ರಾಜ್ಯ ಬಿಜೆಪಿ ಪಡಸಾಲೆಯಲ್ಲಿ ಲಾಬಿ ಬಲು ಜೋರು..!

Cabinet Reshuffle: ಮಂತ್ರಿ ಸ್ಥಾನಕ್ಕೆ ರಾಜ್ಯ ಬಿಜೆಪಿ ಪಡಸಾಲೆಯಲ್ಲಿ ಲಾಬಿ ಬಲು ಜೋರು..!

Suvarna News   | Asianet News
Published : Jan 20, 2022, 10:54 AM IST

ಈ ಮೊದಲು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಕ್ರಾಂತಿ ಬಳಿಕ ಸಚಿವ ಸಂಪುಟ ಪುನಾರಚನೆಯ ಸುಳಿವು ನೀಡಿದ್ದರು. ಆದರೆ ಇದೀಗ ಪಂಚರಾಜ್ಯಗಳ ಚುನಾವಣೆವರೆಗೂ ಸಚಿವ ಸಂಪುಟ ಪುನಾರಚನೆ ಅನುಮಾನ ಎನಿಸಿದೆ. 

ಬೆಂಗಳೂರು(ಜ.20): ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟದ ಪುನಾರಚನೆಯ (Cabinet Reshuffle) ಕುರಿತಂತೆ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಇದರ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಆಸೆ ಗರಿಗೆದರಿದೆ. ಇನ್ನು ಹೈಕಮಾಂಡ್ ಕೂಡಾ ಪುನಾರಚನೆಗೆ ಗ್ರೀನ್ ಸಿಗ್ನಲ್‌ ಕೊಡುವ ನಿರೀಕ್ಷೆಯಿದ್ದು, ಇದೀಗ ಬಿಜೆಪಿ (BJP) ಪಾಳಯದಲ್ಲಿ ಸಚಿವಾಕಾಂಕ್ಷಿಗಳ ಸರ್ಕಸ್ ಜೋರಾಗಿದೆ. 

ಈ ಮೊದಲು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಸಂಕ್ರಾಂತಿ ಬಳಿಕ ಸಚಿವ ಸಂಪುಟ ಪುನಾರಚನೆಯ ಸುಳಿವು ನೀಡಿದ್ದರು. ಆದರೆ ಇದೀಗ ಪಂಚರಾಜ್ಯಗಳ ಚುನಾವಣೆವರೆಗೂ ಸಚಿವ ಸಂಪುಟ ಪುನಾರಚನೆ ಅನುಮಾನ ಎನಿಸಿದೆ. 

ಕಳೆದ ಎರಡು ಅವಧಿಯಲ್ಲಿ ಮಂತ್ರಿ ಆದವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಡ ಜೋರಾಗಿದೆ. ಇನ್ನು ಕೊನೆಯ ಒಂದು ವರ್ಷದ ಅವಧಿಗೆ ಹೊಸಬರಿಗೆ ಅವಕಾಶ ನೀಡಲು ಆಗ್ರಹ ಕೇಳಿಬಂದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more