Cabinet Reshuffle: ಮಂತ್ರಿ ಸ್ಥಾನಕ್ಕೆ ರಾಜ್ಯ ಬಿಜೆಪಿ ಪಡಸಾಲೆಯಲ್ಲಿ ಲಾಬಿ ಬಲು ಜೋರು..!

Cabinet Reshuffle: ಮಂತ್ರಿ ಸ್ಥಾನಕ್ಕೆ ರಾಜ್ಯ ಬಿಜೆಪಿ ಪಡಸಾಲೆಯಲ್ಲಿ ಲಾಬಿ ಬಲು ಜೋರು..!

Suvarna News   | Asianet News
Published : Jan 20, 2022, 10:54 AM IST

ಈ ಮೊದಲು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಕ್ರಾಂತಿ ಬಳಿಕ ಸಚಿವ ಸಂಪುಟ ಪುನಾರಚನೆಯ ಸುಳಿವು ನೀಡಿದ್ದರು. ಆದರೆ ಇದೀಗ ಪಂಚರಾಜ್ಯಗಳ ಚುನಾವಣೆವರೆಗೂ ಸಚಿವ ಸಂಪುಟ ಪುನಾರಚನೆ ಅನುಮಾನ ಎನಿಸಿದೆ. 

ಬೆಂಗಳೂರು(ಜ.20): ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟದ ಪುನಾರಚನೆಯ (Cabinet Reshuffle) ಕುರಿತಂತೆ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಇದರ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಆಸೆ ಗರಿಗೆದರಿದೆ. ಇನ್ನು ಹೈಕಮಾಂಡ್ ಕೂಡಾ ಪುನಾರಚನೆಗೆ ಗ್ರೀನ್ ಸಿಗ್ನಲ್‌ ಕೊಡುವ ನಿರೀಕ್ಷೆಯಿದ್ದು, ಇದೀಗ ಬಿಜೆಪಿ (BJP) ಪಾಳಯದಲ್ಲಿ ಸಚಿವಾಕಾಂಕ್ಷಿಗಳ ಸರ್ಕಸ್ ಜೋರಾಗಿದೆ. 

ಈ ಮೊದಲು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಸಂಕ್ರಾಂತಿ ಬಳಿಕ ಸಚಿವ ಸಂಪುಟ ಪುನಾರಚನೆಯ ಸುಳಿವು ನೀಡಿದ್ದರು. ಆದರೆ ಇದೀಗ ಪಂಚರಾಜ್ಯಗಳ ಚುನಾವಣೆವರೆಗೂ ಸಚಿವ ಸಂಪುಟ ಪುನಾರಚನೆ ಅನುಮಾನ ಎನಿಸಿದೆ. 

ಕಳೆದ ಎರಡು ಅವಧಿಯಲ್ಲಿ ಮಂತ್ರಿ ಆದವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಡ ಜೋರಾಗಿದೆ. ಇನ್ನು ಕೊನೆಯ ಒಂದು ವರ್ಷದ ಅವಧಿಗೆ ಹೊಸಬರಿಗೆ ಅವಕಾಶ ನೀಡಲು ಆಗ್ರಹ ಕೇಳಿಬಂದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more