Cabinet Reshuffle: ಜಾರಕಿಹೊಳಿಗೆ ಮಂತ್ರಿ ಸ್ಥಾನ ತಪ್ಪಿಸಲು ಕತ್ತಿ, ಸವದಿ ಸರ್ಕಸ್.?

Cabinet Reshuffle: ಜಾರಕಿಹೊಳಿಗೆ ಮಂತ್ರಿ ಸ್ಥಾನ ತಪ್ಪಿಸಲು ಕತ್ತಿ, ಸವದಿ ಸರ್ಕಸ್.?

Published : Jan 24, 2022, 03:21 PM ISTUpdated : Jan 24, 2022, 03:25 PM IST

ಸಚಿವ ಉಮೇಶ ಕತ್ತಿ  (Umesh Katti) ಅವರ ಬೆಳಗಾವಿ (Belagavi) ನಿವಾಸದಲ್ಲಿ ಜಾರಕಿಹೊಳಿ ಸಹೋದರರು ಮತ್ತವರ ಆಪ್ತರನ್ನು ಹೊರತುಪಡಿಸಿ ಜಿಲ್ಲೆಯ ಸಂಸದರು, ಶಾಸಕರು ಸಭೆ ನಡೆಸಿದ್ದು ತೀವ್ರ ಸಂಚಲನ ಮೂಡಿಸಿದೆ. 

ಬೆಂಗಳೂರು (ಜ. 24): ಸಚಿವ ಉಮೇಶ ಕತ್ತಿ  (Umesh Katti) ಅವರ ಬೆಳಗಾವಿ (Belagavi) ನಿವಾಸದಲ್ಲಿ ಜಾರಕಿಹೊಳಿ ಸಹೋದರರು ಮತ್ತವರ ಆಪ್ತರನ್ನು ಹೊರತುಪಡಿಸಿ ಜಿಲ್ಲೆಯ ಸಂಸದರು, ಶಾಸಕರು ಸಭೆ ನಡೆಸಿದ್ದು ತೀವ್ರ ಸಂಚಲನ ಮೂಡಿಸಿದೆ. 

ಮುಂಬರಲಿರುವ ಸಂಪುಟ ಸಭೆ ವಿಸ್ತರಣೆ, ನಿಗಮ-ಮಂಡಳಿ ರಚನೆ ಬಗ್ಗೆ ನಿರಂತರ 3 ಗಂಟೆಗಳ ಕಾಲ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಜೊತೆಗೆ ರಮೇಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ತಪ್ಪಿಸಿ ಅಭಯ್ ಪಾಟೀಲ್ ಅಥವಾ ರಾಜೀವ್‌ರನ್ನು ಮಂತ್ರಿ ಮಾಡಲು ಲಾಬಿ ನಡೆದಿದೆ ಎನ್ನಲಾಗಿದೆ. 

ಜೊತೆಗೆ ಇತ್ತೀಚೆಗಷ್ಟೇ ವಿಧಾನ ಪರಿಷತ್‌ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್‌ ಜಾರಕಿಹೊಳಿ ಗೆಲವು ಸಾಧಿಸಿರುವುದು ಮತ್ತು ಬಿಜೆಪಿ ಹೀನಾಯ ಸೋಲನುಭವಿಸಿರುವ ವಿಚಾರ ಕೂಡ ಪ್ರಸ್ತಾವವಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷ ವ್ಯಕ್ತಿಗತವಾಗಿ ಹೋಗದೆ ಪಕ್ಷಕ್ಕೆ ಸೀಮಿತವಾಗಲಿ. ಇಲ್ಲವಾದಲ್ಲಿ ಪಕ್ಷಕ್ಕೆ ಧಕ್ಕೆಯಾಗಲಿದೆ ಎಂದು ಸಭೆಯಲ್ಲಿದ್ದ ಹಲವು ನಾಯಕರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more