Cabinet Reshuffle: ಜಾರಕಿಹೊಳಿಗೆ ಮಂತ್ರಿ ಸ್ಥಾನ ತಪ್ಪಿಸಲು ಕತ್ತಿ, ಸವದಿ ಸರ್ಕಸ್.?

Cabinet Reshuffle: ಜಾರಕಿಹೊಳಿಗೆ ಮಂತ್ರಿ ಸ್ಥಾನ ತಪ್ಪಿಸಲು ಕತ್ತಿ, ಸವದಿ ಸರ್ಕಸ್.?

Published : Jan 24, 2022, 03:21 PM ISTUpdated : Jan 24, 2022, 03:25 PM IST

ಸಚಿವ ಉಮೇಶ ಕತ್ತಿ  (Umesh Katti) ಅವರ ಬೆಳಗಾವಿ (Belagavi) ನಿವಾಸದಲ್ಲಿ ಜಾರಕಿಹೊಳಿ ಸಹೋದರರು ಮತ್ತವರ ಆಪ್ತರನ್ನು ಹೊರತುಪಡಿಸಿ ಜಿಲ್ಲೆಯ ಸಂಸದರು, ಶಾಸಕರು ಸಭೆ ನಡೆಸಿದ್ದು ತೀವ್ರ ಸಂಚಲನ ಮೂಡಿಸಿದೆ. 

ಬೆಂಗಳೂರು (ಜ. 24): ಸಚಿವ ಉಮೇಶ ಕತ್ತಿ  (Umesh Katti) ಅವರ ಬೆಳಗಾವಿ (Belagavi) ನಿವಾಸದಲ್ಲಿ ಜಾರಕಿಹೊಳಿ ಸಹೋದರರು ಮತ್ತವರ ಆಪ್ತರನ್ನು ಹೊರತುಪಡಿಸಿ ಜಿಲ್ಲೆಯ ಸಂಸದರು, ಶಾಸಕರು ಸಭೆ ನಡೆಸಿದ್ದು ತೀವ್ರ ಸಂಚಲನ ಮೂಡಿಸಿದೆ. 

ಮುಂಬರಲಿರುವ ಸಂಪುಟ ಸಭೆ ವಿಸ್ತರಣೆ, ನಿಗಮ-ಮಂಡಳಿ ರಚನೆ ಬಗ್ಗೆ ನಿರಂತರ 3 ಗಂಟೆಗಳ ಕಾಲ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಜೊತೆಗೆ ರಮೇಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ತಪ್ಪಿಸಿ ಅಭಯ್ ಪಾಟೀಲ್ ಅಥವಾ ರಾಜೀವ್‌ರನ್ನು ಮಂತ್ರಿ ಮಾಡಲು ಲಾಬಿ ನಡೆದಿದೆ ಎನ್ನಲಾಗಿದೆ. 

ಜೊತೆಗೆ ಇತ್ತೀಚೆಗಷ್ಟೇ ವಿಧಾನ ಪರಿಷತ್‌ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್‌ ಜಾರಕಿಹೊಳಿ ಗೆಲವು ಸಾಧಿಸಿರುವುದು ಮತ್ತು ಬಿಜೆಪಿ ಹೀನಾಯ ಸೋಲನುಭವಿಸಿರುವ ವಿಚಾರ ಕೂಡ ಪ್ರಸ್ತಾವವಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷ ವ್ಯಕ್ತಿಗತವಾಗಿ ಹೋಗದೆ ಪಕ್ಷಕ್ಕೆ ಸೀಮಿತವಾಗಲಿ. ಇಲ್ಲವಾದಲ್ಲಿ ಪಕ್ಷಕ್ಕೆ ಧಕ್ಕೆಯಾಗಲಿದೆ ಎಂದು ಸಭೆಯಲ್ಲಿದ್ದ ಹಲವು ನಾಯಕರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more