ಕಾಫಿ ಡೇ ಸಿದ್ಧಾರ್ಥ್‌ಗೆ ಮುಳುವಾಗಿದ್ದೇ ಈ ವ್ಯವಹಾರವಾ? ಆಂತರಿಕ ತನಿಖೆಯಿಂದ ಬಯಲಾದ ಅಂಶಗಳು

ಕಾಫಿ ಡೇ ಸಿದ್ಧಾರ್ಥ್‌ಗೆ ಮುಳುವಾಗಿದ್ದೇ ಈ ವ್ಯವಹಾರವಾ? ಆಂತರಿಕ ತನಿಖೆಯಿಂದ ಬಯಲಾದ ಅಂಶಗಳು

Suvarna News   | Asianet News
Published : Jul 25, 2020, 11:01 AM ISTUpdated : Jul 25, 2020, 11:52 AM IST

ಖ್ಯಾತ ಉದ್ಯಮಿ, ಕಾಫೀ ಡೇ ಸಮೂಹದ ಮಾಲೀಕ ವಿ.ಜಿ.ಸಿದ್ಧಾರ್ಥ ಅವರ ಸಾವಿಗೆ ಕಾರಣವಾದ ಸನ್ನಿವೇಶಗಳ ಕುರಿತು ತನಿಖೆ ನಡೆಸಿದ್ದ ಸಿಬಿಐನ ನಿವೃತ್ತ ನಿರ್ದೇಶಕ ಅಶೋಕ್‌ ಕುಮಾರ್‌ ಮಲ್ಹೋತ್ರಾ ನೇತೃತ್ವದ ಸಮಿತಿ, ಸಿದ್ಧಾರ್ಥ ಅವರು ಕಾಫೀಡೇನಿಂದ ಸುಮಾರು 3535 ಕೋಟಿ ರು.ಗಳನ್ನು ತಮ್ಮ ಸ್ವಂತ ಕಂಪನಿಗಳಿಗೆ ವರ್ಗಾಯಿಸಿದ್ದನ್ನು ಕಂಡುಕೊಂಡಿದೆ. ಅಲ್ಲದೆ ಸಿದ್ಧಾರ್ಥ ಅವರಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ವಿಷಯದಲ್ಲಿ ಆದಾಯ ತೆರಿಗೆ ಇಲಾಖೆಗೆ ಕ್ಲೀನ್‌ಚಿಟ್‌ ನೀಡಿದೆ.

ಬೆಂಗಳೂರು (ಜು. 25): ಖ್ಯಾತ ಉದ್ಯಮಿ, ಕಾಫೀ ಡೇ ಸಮೂಹದ ಮಾಲೀಕ ವಿ.ಜಿ.ಸಿದ್ಧಾರ್ಥ ಅವರ ಸಾವಿಗೆ ಕಾರಣವಾದ ಸನ್ನಿವೇಶಗಳ ಕುರಿತು ತನಿಖೆ ನಡೆಸಿದ್ದ ಸಿಬಿಐನ ನಿವೃತ್ತ ನಿರ್ದೇಶಕ ಅಶೋಕ್‌ ಕುಮಾರ್‌ ಮಲ್ಹೋತ್ರಾ ನೇತೃತ್ವದ ಸಮಿತಿ, ಸಿದ್ಧಾರ್ಥ ಅವರು ಕಾಫೀಡೇನಿಂದ ಸುಮಾರು 3535 ಕೋಟಿ ರು.ಗಳನ್ನು ತಮ್ಮ ಸ್ವಂತ ಕಂಪನಿಗಳಿಗೆ ವರ್ಗಾಯಿಸಿದ್ದನ್ನು ಕಂಡುಕೊಂಡಿದೆ. ಅಲ್ಲದೆ ಸಿದ್ಧಾರ್ಥ ಅವರಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ವಿಷಯದಲ್ಲಿ ಆದಾಯ ತೆರಿಗೆ ಇಲಾಖೆಗೆ ಕ್ಲೀನ್‌ಚಿಟ್‌ ನೀಡಿದೆ.

ಸಿದ್ದಾರ್ಥ ಅವರ ಸ್ವಂತ ಕಂಪನಿಯಾದ ಎಂಎಸಿಇಎಲ್‌, ಸಿಡಿಇಎಲ್‌ನ 49 ಸಹ ಸಂಸ್ಥೆಗಳ ಜೊತೆ ಹಣಕಾಸು ವ್ಯವಹಾರ ಹೊಂದಿತ್ತು. ಸಿಡಿಇಎಲ್‌ನ ವಿವಿಧ ಕಂಪನಿಗಳಿಂದ ಎಂಎಸಿಇಲ್‌ ಮುಂಗಣ ಹಣ ಪಡೆದುಕೊಂಡಿತ್ತು. ಈ ಎಲ್ಲಾ ವ್ಯವಹಾರಗಳು ಸಾಮಾನ್ಯ ಬ್ಯಾಂಕಿಂಗ್‌ ವಹಿವಾಟಿನ ಸ್ವರೂಪದಲ್ಲೇ ನಡೆದಿತ್ತು. ಹೀಗೆ ಪಡೆದ ಬಹುತೇಕ ಹಣವನ್ನು ಪಿಇ ಹೂಡಿಕೆದಾರರಿಂದ ಷೇರು ಮರುಖರೀದಿಗೆ, ಸಾಲ ಮರುಪಾವತಿಗೆ, ಬಡ್ಡಿ ಪಾವತಿಗೆ, ಇತರೆ ಕೆಲ ಖಾಸಗಿ ಹೂಡಿಕೆಗೆ ಬಳಸಿರುವ ಸಾಧ್ಯತೆ ಇದೆ ಎಂದು ಸಮಿತಿ ಹೇಳಿದೆ.

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!