ಕಾಫಿ ಡೇ ಸಿದ್ಧಾರ್ಥ್‌ಗೆ ಮುಳುವಾಗಿದ್ದೇ ಈ ವ್ಯವಹಾರವಾ? ಆಂತರಿಕ ತನಿಖೆಯಿಂದ ಬಯಲಾದ ಅಂಶಗಳು

ಕಾಫಿ ಡೇ ಸಿದ್ಧಾರ್ಥ್‌ಗೆ ಮುಳುವಾಗಿದ್ದೇ ಈ ವ್ಯವಹಾರವಾ? ಆಂತರಿಕ ತನಿಖೆಯಿಂದ ಬಯಲಾದ ಅಂಶಗಳು

Published : Jul 25, 2020, 11:01 AM ISTUpdated : Jul 25, 2020, 11:52 AM IST

ಖ್ಯಾತ ಉದ್ಯಮಿ, ಕಾಫೀ ಡೇ ಸಮೂಹದ ಮಾಲೀಕ ವಿ.ಜಿ.ಸಿದ್ಧಾರ್ಥ ಅವರ ಸಾವಿಗೆ ಕಾರಣವಾದ ಸನ್ನಿವೇಶಗಳ ಕುರಿತು ತನಿಖೆ ನಡೆಸಿದ್ದ ಸಿಬಿಐನ ನಿವೃತ್ತ ನಿರ್ದೇಶಕ ಅಶೋಕ್‌ ಕುಮಾರ್‌ ಮಲ್ಹೋತ್ರಾ ನೇತೃತ್ವದ ಸಮಿತಿ, ಸಿದ್ಧಾರ್ಥ ಅವರು ಕಾಫೀಡೇನಿಂದ ಸುಮಾರು 3535 ಕೋಟಿ ರು.ಗಳನ್ನು ತಮ್ಮ ಸ್ವಂತ ಕಂಪನಿಗಳಿಗೆ ವರ್ಗಾಯಿಸಿದ್ದನ್ನು ಕಂಡುಕೊಂಡಿದೆ. ಅಲ್ಲದೆ ಸಿದ್ಧಾರ್ಥ ಅವರಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ವಿಷಯದಲ್ಲಿ ಆದಾಯ ತೆರಿಗೆ ಇಲಾಖೆಗೆ ಕ್ಲೀನ್‌ಚಿಟ್‌ ನೀಡಿದೆ.

ಬೆಂಗಳೂರು (ಜು. 25): ಖ್ಯಾತ ಉದ್ಯಮಿ, ಕಾಫೀ ಡೇ ಸಮೂಹದ ಮಾಲೀಕ ವಿ.ಜಿ.ಸಿದ್ಧಾರ್ಥ ಅವರ ಸಾವಿಗೆ ಕಾರಣವಾದ ಸನ್ನಿವೇಶಗಳ ಕುರಿತು ತನಿಖೆ ನಡೆಸಿದ್ದ ಸಿಬಿಐನ ನಿವೃತ್ತ ನಿರ್ದೇಶಕ ಅಶೋಕ್‌ ಕುಮಾರ್‌ ಮಲ್ಹೋತ್ರಾ ನೇತೃತ್ವದ ಸಮಿತಿ, ಸಿದ್ಧಾರ್ಥ ಅವರು ಕಾಫೀಡೇನಿಂದ ಸುಮಾರು 3535 ಕೋಟಿ ರು.ಗಳನ್ನು ತಮ್ಮ ಸ್ವಂತ ಕಂಪನಿಗಳಿಗೆ ವರ್ಗಾಯಿಸಿದ್ದನ್ನು ಕಂಡುಕೊಂಡಿದೆ. ಅಲ್ಲದೆ ಸಿದ್ಧಾರ್ಥ ಅವರಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ವಿಷಯದಲ್ಲಿ ಆದಾಯ ತೆರಿಗೆ ಇಲಾಖೆಗೆ ಕ್ಲೀನ್‌ಚಿಟ್‌ ನೀಡಿದೆ.

ಸಿದ್ದಾರ್ಥ ಅವರ ಸ್ವಂತ ಕಂಪನಿಯಾದ ಎಂಎಸಿಇಎಲ್‌, ಸಿಡಿಇಎಲ್‌ನ 49 ಸಹ ಸಂಸ್ಥೆಗಳ ಜೊತೆ ಹಣಕಾಸು ವ್ಯವಹಾರ ಹೊಂದಿತ್ತು. ಸಿಡಿಇಎಲ್‌ನ ವಿವಿಧ ಕಂಪನಿಗಳಿಂದ ಎಂಎಸಿಇಲ್‌ ಮುಂಗಣ ಹಣ ಪಡೆದುಕೊಂಡಿತ್ತು. ಈ ಎಲ್ಲಾ ವ್ಯವಹಾರಗಳು ಸಾಮಾನ್ಯ ಬ್ಯಾಂಕಿಂಗ್‌ ವಹಿವಾಟಿನ ಸ್ವರೂಪದಲ್ಲೇ ನಡೆದಿತ್ತು. ಹೀಗೆ ಪಡೆದ ಬಹುತೇಕ ಹಣವನ್ನು ಪಿಇ ಹೂಡಿಕೆದಾರರಿಂದ ಷೇರು ಮರುಖರೀದಿಗೆ, ಸಾಲ ಮರುಪಾವತಿಗೆ, ಬಡ್ಡಿ ಪಾವತಿಗೆ, ಇತರೆ ಕೆಲ ಖಾಸಗಿ ಹೂಡಿಕೆಗೆ ಬಳಸಿರುವ ಸಾಧ್ಯತೆ ಇದೆ ಎಂದು ಸಮಿತಿ ಹೇಳಿದೆ.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!