ಕರ್ತವ್ಯ ಪ್ರಜ್ಞೆ: ಮದುವೆ ಮುಂದೂಡಿದ ಮಂಡ್ಯ DySP ಪೃಥ್ವಿ

ಕರ್ತವ್ಯ ಪ್ರಜ್ಞೆ: ಮದುವೆ ಮುಂದೂಡಿದ ಮಂಡ್ಯ DySP ಪೃಥ್ವಿ

Suvarna News   | Asianet News
Published : Apr 19, 2020, 12:25 PM IST

ಕೊರೋನಾ ತಡೆಗಟ್ಟಲು ಲಾಕ್‌ಡೌನ್ ವಿಧಿಸಿರುವ ಹಿನ್ನಲೆಯಲ್ಲಿ ಕರ್ತವ್ಯ ನಿರ್ವಹಿಸುವ ಸಲುವಾಗಿ ಎಂ.ಜೆ. ಪೃಥ್ವಿ ನಡೆಯನ್ನು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸ್ವಾಗತಿಸಿದ್ದಾರೆ.

ಮಂಡ್ಯ(ಏ.19): ಕರ್ತವ್ಯಕ್ಕಾಗಿ ತಮ್ಮ ಮದುವೆಯನ್ನೇ ಮುಂದೂಡಿ ಮಾದರಿಯಾಗಿದ್ದಾರೆ ಮಳವಳ್ಳಿಯ DySP ಪೃಥ್ವಿ. ಏಪ್ರಿಲ್ 05ರಂದು ನಡೆಯಬೇಕಿದ್ದ ಮದುವೆಯನ್ನು  ಪೃಥ್ವಿ ಮುಂದೂಡಿದ್ದಾರೆ.

ಕೊರೋನಾ ತಡೆಗಟ್ಟಲು ಲಾಕ್‌ಡೌನ್ ವಿಧಿಸಿರುವ ಹಿನ್ನಲೆಯಲ್ಲಿ ಕರ್ತವ್ಯ ನಿರ್ವಹಿಸುವ ಸಲುವಾಗಿ ಎಂ.ಜೆ. ಪೃಥ್ವಿ ನಡೆಯನ್ನು ಸಂಸದೆ ಸುಮಲತಾ ಅಂಬರೀಶ್ ಸ್ವಾಗತಿಸಿದ್ದಾರೆ.

ಕೊರೋನಾ ವಾರಿಯರ್ಸ್ DySP ಪೃಥ್ವಿ ಮದುವೆ ದ್ಯಾಮಪ್ಪ ಎನ್ನುವವರ ಜತೆ ಮದುವೆ ನಿಶ್ಚಯವಾಗಿತ್ತು. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.


 

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!