ಕರ್ತವ್ಯ ಪ್ರಜ್ಞೆ: ಮದುವೆ ಮುಂದೂಡಿದ ಮಂಡ್ಯ DySP ಪೃಥ್ವಿ

ಕರ್ತವ್ಯ ಪ್ರಜ್ಞೆ: ಮದುವೆ ಮುಂದೂಡಿದ ಮಂಡ್ಯ DySP ಪೃಥ್ವಿ

Suvarna News   | Asianet News
Published : Apr 19, 2020, 12:25 PM IST

ಕೊರೋನಾ ತಡೆಗಟ್ಟಲು ಲಾಕ್‌ಡೌನ್ ವಿಧಿಸಿರುವ ಹಿನ್ನಲೆಯಲ್ಲಿ ಕರ್ತವ್ಯ ನಿರ್ವಹಿಸುವ ಸಲುವಾಗಿ ಎಂ.ಜೆ. ಪೃಥ್ವಿ ನಡೆಯನ್ನು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸ್ವಾಗತಿಸಿದ್ದಾರೆ.

ಮಂಡ್ಯ(ಏ.19): ಕರ್ತವ್ಯಕ್ಕಾಗಿ ತಮ್ಮ ಮದುವೆಯನ್ನೇ ಮುಂದೂಡಿ ಮಾದರಿಯಾಗಿದ್ದಾರೆ ಮಳವಳ್ಳಿಯ DySP ಪೃಥ್ವಿ. ಏಪ್ರಿಲ್ 05ರಂದು ನಡೆಯಬೇಕಿದ್ದ ಮದುವೆಯನ್ನು  ಪೃಥ್ವಿ ಮುಂದೂಡಿದ್ದಾರೆ.

ಕೊರೋನಾ ತಡೆಗಟ್ಟಲು ಲಾಕ್‌ಡೌನ್ ವಿಧಿಸಿರುವ ಹಿನ್ನಲೆಯಲ್ಲಿ ಕರ್ತವ್ಯ ನಿರ್ವಹಿಸುವ ಸಲುವಾಗಿ ಎಂ.ಜೆ. ಪೃಥ್ವಿ ನಡೆಯನ್ನು ಸಂಸದೆ ಸುಮಲತಾ ಅಂಬರೀಶ್ ಸ್ವಾಗತಿಸಿದ್ದಾರೆ.

ಕೊರೋನಾ ವಾರಿಯರ್ಸ್ DySP ಪೃಥ್ವಿ ಮದುವೆ ದ್ಯಾಮಪ್ಪ ಎನ್ನುವವರ ಜತೆ ಮದುವೆ ನಿಶ್ಚಯವಾಗಿತ್ತು. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.


 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!