ಹಲಾಲ್, ಜಟ್ಕಾ ಬಳಿಕ ಈಗ ಹಿಂದೂ ಸಂಘಟನೆಗಳಿಂದ ಅಕ್ಷಯ ತೃತೀಯ ಅಭಿಯಾನ!

ಹಲಾಲ್, ಜಟ್ಕಾ ಬಳಿಕ ಈಗ ಹಿಂದೂ ಸಂಘಟನೆಗಳಿಂದ ಅಕ್ಷಯ ತೃತೀಯ ಅಭಿಯಾನ!

Published : Apr 24, 2022, 07:44 PM IST

ಹಲಾಲ್ ಹಾಗೂ ವ್ಯಾಪಾರದ ಬಳಿಕ ಅಕ್ಷಯ ತೃತೀಯಕ್ಕೆ ಹೊಸದೊಂದು ಅಭಿಯಾನ ಶುರುವಾಗಿದೆ. ಅಕ್ಷಯ ತೃತೀಯ ಸಂದರ್ಭದಲ್ಲಿ ಚಿನ್ನವನ್ನು ಹಿಂದುಗಳ ಆಭರಣ ಮಳಿಗೆಯಲ್ಲಿಯೇ ಖರೀದಿ ಮಾಡಿ ಎನ್ನುವ ಅಭಿಯಾನ ಆರಂಭವಾಗಿದೆ.

ಬೆಂಗಳೂರು (ಏ.24): ಧರ್ಮ ದಂಗಲ್ ನ ಮುಂದುವರಿದ ಭಾಗವಾಗಿ ಮುಂಬರುವ ಅಕ್ಷಯ ತೃತೀಯದಂದು (Akshaya Tritiya ) ಹಿಂದೂಗಳು (Hindu)ಹಿಂದುಗಳ ಮಾಲೀಕತ್ವದ ಆಭರಣ ಮಳಿಗೆಯಲ್ಲೇ  (jewelry Shop) ಚಿನ್ನವನ್ನು (Gold) ಖರೀದಿ ಮಾಡಬೇಕು ಎನ್ನುವ ಅಭಿಯಾನವನ್ನು ಶ್ರೀರಾಮ ಸೇನೆ (Sri Rama Sene)ಆರಂಭಿಸಿದೆ.

ಹಲಾಲ್ ಹಾಗೂ ವ್ಯಾಪಾರ ಸಂಘರ್ಷದ ಬಳಿಕ, ಅಕ್ಷಯ ತೃತೀಯಕ್ಕೆ ಹೊಸ ಅಭಿಯಾನ ಆರಂಭವಾಗಿದೆ. ಅಕ್ಷಯ ತೃತೀಯ ಚಿನ್ನ ಖರೀದಿ ಸಂಭಂಧ ಆರಂಭವಾಗಿರೋ ಟ್ವಿಟರ್ (Twitter) ಅಭಿಯಾನಕ್ಕೆ ಶ್ರೀರಾಮ ಸೇನೆಯ ಸಂಪೂರ್ಣ ಬೆಂಬಲ ಇದೆ. ಹೀಗಾಗಿ ಅಕ್ಷಯ ತೃತೀಯಕ್ಕೆ ಹಿಂದೂಗಳ ಆಭರಣ ಮಳಿಗೆಯಲ್ಲೇ ಖರೀದಿ ಮಾಡಿ ಎಂದು ಕರೆ ನೀಡಿದರು.

ಧರ್ಮ ದಂಗಲ್: ಹಿಂದೂಗಳ ಅಂಗಡಿಗಳಲ್ಲೇ ಚಿನ್ನ ಖರೀದಿಗಾಗಿ ಅಭಿಯಾನ

ಬಾಗಲಕೋಟೆಯಲ್ಲಿ ಮಾತನಾಡಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, "ಮೇ 3 ರಂದು ನಡೆಯಲಿರುವ ಅಕ್ಷಯ ತೃತೀಯ ದಿನ, ಕೇರಳ ಮೂಲದ ಮುಸ್ಲೀಮರ ಆಭರಣ ಮಳಿಗೆಯಲ್ಲಿ ಚಿನ್ನ ಖರೀದಿ ಬೇಡ. ಕೇರಳ ಮೂಲದ ಮುಸ್ಲಿಂ ಆಭರಣ ಮಳಿಗೆ ರಾಜ್ಯದಲ್ಲಿ ಪ್ರಖ್ಯಾತವಾಗಿದೆ. ಯಾವುದೇ ಕಾರಣಕ್ಕೂ ಈ ಮಳಿಗೆಗಳಲ್ಲಿ ಚಿನ್ನವನ್ನು ಖರೀದಿ ಮಾಡಬೇಡಿ' ಎಂದು ಹೇಳಿದ್ದಾರೆ.

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more