ಹಲಾಲ್, ಜಟ್ಕಾ ಬಳಿಕ ಈಗ ಹಿಂದೂ ಸಂಘಟನೆಗಳಿಂದ ಅಕ್ಷಯ ತೃತೀಯ ಅಭಿಯಾನ!

ಹಲಾಲ್, ಜಟ್ಕಾ ಬಳಿಕ ಈಗ ಹಿಂದೂ ಸಂಘಟನೆಗಳಿಂದ ಅಕ್ಷಯ ತೃತೀಯ ಅಭಿಯಾನ!

Published : Apr 24, 2022, 07:44 PM IST

ಹಲಾಲ್ ಹಾಗೂ ವ್ಯಾಪಾರದ ಬಳಿಕ ಅಕ್ಷಯ ತೃತೀಯಕ್ಕೆ ಹೊಸದೊಂದು ಅಭಿಯಾನ ಶುರುವಾಗಿದೆ. ಅಕ್ಷಯ ತೃತೀಯ ಸಂದರ್ಭದಲ್ಲಿ ಚಿನ್ನವನ್ನು ಹಿಂದುಗಳ ಆಭರಣ ಮಳಿಗೆಯಲ್ಲಿಯೇ ಖರೀದಿ ಮಾಡಿ ಎನ್ನುವ ಅಭಿಯಾನ ಆರಂಭವಾಗಿದೆ.

ಬೆಂಗಳೂರು (ಏ.24): ಧರ್ಮ ದಂಗಲ್ ನ ಮುಂದುವರಿದ ಭಾಗವಾಗಿ ಮುಂಬರುವ ಅಕ್ಷಯ ತೃತೀಯದಂದು (Akshaya Tritiya ) ಹಿಂದೂಗಳು (Hindu)ಹಿಂದುಗಳ ಮಾಲೀಕತ್ವದ ಆಭರಣ ಮಳಿಗೆಯಲ್ಲೇ  (jewelry Shop) ಚಿನ್ನವನ್ನು (Gold) ಖರೀದಿ ಮಾಡಬೇಕು ಎನ್ನುವ ಅಭಿಯಾನವನ್ನು ಶ್ರೀರಾಮ ಸೇನೆ (Sri Rama Sene)ಆರಂಭಿಸಿದೆ.

ಹಲಾಲ್ ಹಾಗೂ ವ್ಯಾಪಾರ ಸಂಘರ್ಷದ ಬಳಿಕ, ಅಕ್ಷಯ ತೃತೀಯಕ್ಕೆ ಹೊಸ ಅಭಿಯಾನ ಆರಂಭವಾಗಿದೆ. ಅಕ್ಷಯ ತೃತೀಯ ಚಿನ್ನ ಖರೀದಿ ಸಂಭಂಧ ಆರಂಭವಾಗಿರೋ ಟ್ವಿಟರ್ (Twitter) ಅಭಿಯಾನಕ್ಕೆ ಶ್ರೀರಾಮ ಸೇನೆಯ ಸಂಪೂರ್ಣ ಬೆಂಬಲ ಇದೆ. ಹೀಗಾಗಿ ಅಕ್ಷಯ ತೃತೀಯಕ್ಕೆ ಹಿಂದೂಗಳ ಆಭರಣ ಮಳಿಗೆಯಲ್ಲೇ ಖರೀದಿ ಮಾಡಿ ಎಂದು ಕರೆ ನೀಡಿದರು.

ಧರ್ಮ ದಂಗಲ್: ಹಿಂದೂಗಳ ಅಂಗಡಿಗಳಲ್ಲೇ ಚಿನ್ನ ಖರೀದಿಗಾಗಿ ಅಭಿಯಾನ

ಬಾಗಲಕೋಟೆಯಲ್ಲಿ ಮಾತನಾಡಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, "ಮೇ 3 ರಂದು ನಡೆಯಲಿರುವ ಅಕ್ಷಯ ತೃತೀಯ ದಿನ, ಕೇರಳ ಮೂಲದ ಮುಸ್ಲೀಮರ ಆಭರಣ ಮಳಿಗೆಯಲ್ಲಿ ಚಿನ್ನ ಖರೀದಿ ಬೇಡ. ಕೇರಳ ಮೂಲದ ಮುಸ್ಲಿಂ ಆಭರಣ ಮಳಿಗೆ ರಾಜ್ಯದಲ್ಲಿ ಪ್ರಖ್ಯಾತವಾಗಿದೆ. ಯಾವುದೇ ಕಾರಣಕ್ಕೂ ಈ ಮಳಿಗೆಗಳಲ್ಲಿ ಚಿನ್ನವನ್ನು ಖರೀದಿ ಮಾಡಬೇಡಿ' ಎಂದು ಹೇಳಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more