ಹಲಾಲ್, ಜಟ್ಕಾ ಬಳಿಕ ಈಗ ಹಿಂದೂ ಸಂಘಟನೆಗಳಿಂದ ಅಕ್ಷಯ ತೃತೀಯ ಅಭಿಯಾನ!

ಹಲಾಲ್, ಜಟ್ಕಾ ಬಳಿಕ ಈಗ ಹಿಂದೂ ಸಂಘಟನೆಗಳಿಂದ ಅಕ್ಷಯ ತೃತೀಯ ಅಭಿಯಾನ!

Published : Apr 24, 2022, 07:44 PM IST

ಹಲಾಲ್ ಹಾಗೂ ವ್ಯಾಪಾರದ ಬಳಿಕ ಅಕ್ಷಯ ತೃತೀಯಕ್ಕೆ ಹೊಸದೊಂದು ಅಭಿಯಾನ ಶುರುವಾಗಿದೆ. ಅಕ್ಷಯ ತೃತೀಯ ಸಂದರ್ಭದಲ್ಲಿ ಚಿನ್ನವನ್ನು ಹಿಂದುಗಳ ಆಭರಣ ಮಳಿಗೆಯಲ್ಲಿಯೇ ಖರೀದಿ ಮಾಡಿ ಎನ್ನುವ ಅಭಿಯಾನ ಆರಂಭವಾಗಿದೆ.

ಬೆಂಗಳೂರು (ಏ.24): ಧರ್ಮ ದಂಗಲ್ ನ ಮುಂದುವರಿದ ಭಾಗವಾಗಿ ಮುಂಬರುವ ಅಕ್ಷಯ ತೃತೀಯದಂದು (Akshaya Tritiya ) ಹಿಂದೂಗಳು (Hindu)ಹಿಂದುಗಳ ಮಾಲೀಕತ್ವದ ಆಭರಣ ಮಳಿಗೆಯಲ್ಲೇ  (jewelry Shop) ಚಿನ್ನವನ್ನು (Gold) ಖರೀದಿ ಮಾಡಬೇಕು ಎನ್ನುವ ಅಭಿಯಾನವನ್ನು ಶ್ರೀರಾಮ ಸೇನೆ (Sri Rama Sene)ಆರಂಭಿಸಿದೆ.

ಹಲಾಲ್ ಹಾಗೂ ವ್ಯಾಪಾರ ಸಂಘರ್ಷದ ಬಳಿಕ, ಅಕ್ಷಯ ತೃತೀಯಕ್ಕೆ ಹೊಸ ಅಭಿಯಾನ ಆರಂಭವಾಗಿದೆ. ಅಕ್ಷಯ ತೃತೀಯ ಚಿನ್ನ ಖರೀದಿ ಸಂಭಂಧ ಆರಂಭವಾಗಿರೋ ಟ್ವಿಟರ್ (Twitter) ಅಭಿಯಾನಕ್ಕೆ ಶ್ರೀರಾಮ ಸೇನೆಯ ಸಂಪೂರ್ಣ ಬೆಂಬಲ ಇದೆ. ಹೀಗಾಗಿ ಅಕ್ಷಯ ತೃತೀಯಕ್ಕೆ ಹಿಂದೂಗಳ ಆಭರಣ ಮಳಿಗೆಯಲ್ಲೇ ಖರೀದಿ ಮಾಡಿ ಎಂದು ಕರೆ ನೀಡಿದರು.

ಧರ್ಮ ದಂಗಲ್: ಹಿಂದೂಗಳ ಅಂಗಡಿಗಳಲ್ಲೇ ಚಿನ್ನ ಖರೀದಿಗಾಗಿ ಅಭಿಯಾನ

ಬಾಗಲಕೋಟೆಯಲ್ಲಿ ಮಾತನಾಡಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, "ಮೇ 3 ರಂದು ನಡೆಯಲಿರುವ ಅಕ್ಷಯ ತೃತೀಯ ದಿನ, ಕೇರಳ ಮೂಲದ ಮುಸ್ಲೀಮರ ಆಭರಣ ಮಳಿಗೆಯಲ್ಲಿ ಚಿನ್ನ ಖರೀದಿ ಬೇಡ. ಕೇರಳ ಮೂಲದ ಮುಸ್ಲಿಂ ಆಭರಣ ಮಳಿಗೆ ರಾಜ್ಯದಲ್ಲಿ ಪ್ರಖ್ಯಾತವಾಗಿದೆ. ಯಾವುದೇ ಕಾರಣಕ್ಕೂ ಈ ಮಳಿಗೆಗಳಲ್ಲಿ ಚಿನ್ನವನ್ನು ಖರೀದಿ ಮಾಡಬೇಡಿ' ಎಂದು ಹೇಳಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more