PSI ನೇಮಕಾತಿ ಹಗರಣ: ತಪ್ಪು ಉತ್ತರದ ಮೂಲಕ ಸಿಕ್ಕಿ ಬಿದ್ದ ಅಭ್ಯರ್ಥಿಗಳು!

PSI ನೇಮಕಾತಿ ಹಗರಣ: ತಪ್ಪು ಉತ್ತರದ ಮೂಲಕ ಸಿಕ್ಕಿ ಬಿದ್ದ ಅಭ್ಯರ್ಥಿಗಳು!

Published : Aug 09, 2022, 10:33 AM IST

ಕಲಬುರಗಿ ಜಿಲ್ಲೆಯ ಜೇವರ್ಗಿ, ಅಫ್ಜಲಪುರದ 8 ಅಭ್ಯರ್ಥಿಗಳ ಅಕ್ರಮದ ಇಂಟರಸ್ಟಿಂಗ್ ಕಹಾನಿ  

ಕಲಬುರಗಿ(ಆ.09): ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದಲ್ಲಿ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಸಿಗುತ್ತಿದೆ. ಹೌದು, ಆ.5 ರಿಂದ ಇಲ್ಲಿಯವರಿಗೆ ಒಟ್ಟು 8 ಅಭ್ಯರ್ಥಿಗಳನ್ನ ಬಂಧಿಸಲಾಗಿದೆ.  ಕಲಬುರಗಿ ಜಿಲ್ಲೆಯ ಜೇವರ್ಗಿ, ಅಫ್ಜಲಪುರದ 8 ಅಭ್ಯರ್ಥಿಗಳ ಅಕ್ರಮದ ಕಹಾನಿ ಹೊರಬಿದ್ದಿದೆ. ತಪ್ಪು ಉತ್ತರದ ಮೂಲಕ ಆರೋಪಿಗಳು ಖಾಕಿ ಖೆಡ್ಡಾಗೆ ಬಿದ್ದಿದ್ದಾರೆ. ತಪ್ಪು ಉತ್ತರದಲ್ಲೂ ಖತರ್ನಾಕ್‌ ಅಭ್ಯರ್ಥಿಗಳು ಕಾಪಿ ಮಾಡಿದ್ದರು. ಕೆಲವು ಪ್ರಶ್ನೆಗಳಿಗೆ ತಪ್ಪು ಉತ್ತರವನ್ನೂ ಒಂದೇ ರೀತಿ ಟಿಕ್‌ ಮಾಡಿದ್ದರು ಅಂತ ತಿಳಿದು ಬಂದಿದೆ. 

ಲಿಂಗಾಯತ ಒಲಿಕೆಗೆ ತಂತ್ರ ಹೆಣೆಯುತ್ತಿದ್ಯಾ ಕಾಂಗ್ರೆಸ್? 2013ರಂತೆ 2023ರಲ್ಲಿ ಕಾಂಗ್ರೆಸ್‌ಗೆ BSY ರಿಂದ ಲಾಭ?

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!