PSI ನೇಮಕಾತಿ ಹಗರಣ: ತಪ್ಪು ಉತ್ತರದ ಮೂಲಕ ಸಿಕ್ಕಿ ಬಿದ್ದ ಅಭ್ಯರ್ಥಿಗಳು!

PSI ನೇಮಕಾತಿ ಹಗರಣ: ತಪ್ಪು ಉತ್ತರದ ಮೂಲಕ ಸಿಕ್ಕಿ ಬಿದ್ದ ಅಭ್ಯರ್ಥಿಗಳು!

Published : Aug 09, 2022, 10:33 AM IST

ಕಲಬುರಗಿ ಜಿಲ್ಲೆಯ ಜೇವರ್ಗಿ, ಅಫ್ಜಲಪುರದ 8 ಅಭ್ಯರ್ಥಿಗಳ ಅಕ್ರಮದ ಇಂಟರಸ್ಟಿಂಗ್ ಕಹಾನಿ  

ಕಲಬುರಗಿ(ಆ.09): ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದಲ್ಲಿ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಸಿಗುತ್ತಿದೆ. ಹೌದು, ಆ.5 ರಿಂದ ಇಲ್ಲಿಯವರಿಗೆ ಒಟ್ಟು 8 ಅಭ್ಯರ್ಥಿಗಳನ್ನ ಬಂಧಿಸಲಾಗಿದೆ.  ಕಲಬುರಗಿ ಜಿಲ್ಲೆಯ ಜೇವರ್ಗಿ, ಅಫ್ಜಲಪುರದ 8 ಅಭ್ಯರ್ಥಿಗಳ ಅಕ್ರಮದ ಕಹಾನಿ ಹೊರಬಿದ್ದಿದೆ. ತಪ್ಪು ಉತ್ತರದ ಮೂಲಕ ಆರೋಪಿಗಳು ಖಾಕಿ ಖೆಡ್ಡಾಗೆ ಬಿದ್ದಿದ್ದಾರೆ. ತಪ್ಪು ಉತ್ತರದಲ್ಲೂ ಖತರ್ನಾಕ್‌ ಅಭ್ಯರ್ಥಿಗಳು ಕಾಪಿ ಮಾಡಿದ್ದರು. ಕೆಲವು ಪ್ರಶ್ನೆಗಳಿಗೆ ತಪ್ಪು ಉತ್ತರವನ್ನೂ ಒಂದೇ ರೀತಿ ಟಿಕ್‌ ಮಾಡಿದ್ದರು ಅಂತ ತಿಳಿದು ಬಂದಿದೆ. 

ಲಿಂಗಾಯತ ಒಲಿಕೆಗೆ ತಂತ್ರ ಹೆಣೆಯುತ್ತಿದ್ಯಾ ಕಾಂಗ್ರೆಸ್? 2013ರಂತೆ 2023ರಲ್ಲಿ ಕಾಂಗ್ರೆಸ್‌ಗೆ BSY ರಿಂದ ಲಾಭ?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!