Minister on queue:ವಿಮಾನ ಹತ್ತಲು ಕ್ಯೂನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸರಳತೆಗೆ ಜನರ ಮೆಚ್ಚುಗೆ

Minister on queue:ವಿಮಾನ ಹತ್ತಲು ಕ್ಯೂನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸರಳತೆಗೆ ಜನರ ಮೆಚ್ಚುಗೆ

Published : Dec 11, 2021, 09:59 AM ISTUpdated : Dec 11, 2021, 10:02 AM IST

ವಿವಿಐಪಿಗಳು (VVIP) ಗಣ್ಯರು ವಿಶೇಷ ವಿಮಾನಗಳಲ್ಲಿ ಪ್ರಯಾಣಿಸುತ್ತಾರೆ. ಎಲ್ಲರಂತೆ ಸರದಿ ಸಾಲಿನಲ್ಲಿ  (queue) ನಿಲ್ಲೋದು, ಸಾಮಾನ್ಯರಂತೆ ಪ್ರಯಾಣಿಸೋದು ಅಪರೂಪ. ಆದರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ವಿಮಾನ ಹತ್ತಲು ಲಗೇಜ್ ಬ್ಯಾಗ್ ಹಿಡಿದು ಸರದಿ ಸಾಲಿನಲ್ಲಿ ನಿಂತಿದ್ದು ಗಮನ ಸೆಳೆಯಿತು.

ಬೆಂಗಳೂರು (ಡಿ. 11): ವಿವಿಐಪಿಗಳು (VVIP) ಗಣ್ಯರು ವಿಶೇಷ ವಿಮಾನಗಳಲ್ಲಿ ಪ್ರಯಾಣಿಸುತ್ತಾರೆ. ಎಲ್ಲರಂತೆ ಸರದಿ ಸಾಲಿನಲ್ಲಿ (queue) ನಿಲ್ಲೋದು, ಸಾಮಾನ್ಯರಂತೆ ಪ್ರಯಾಣಿಸೋದು ಅಪರೂಪ. ಆದರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ವಿಮಾನ ಹತ್ತಲು ಲಗೇಜ್ ಬ್ಯಾಗ್ ಹಿಡಿದು ಸರದಿ ಸಾಲಿನಲ್ಲಿ ನಿಂತಿದ್ದು ಗಮನ ಸೆಳೆಯಿತು. ಸಚಿವರ ಸರಳತೆಗೆ (Simplicity)  ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಸಾಮಾಜಿಕ ಜಾಲತಾಣದಲ್ಲಿ (Social Media) ಜ. ರಾವತ್ (Bipin Rawat) ಸಾವು ಸಂಭ್ರಮಿಸಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಸಿಎಂ ಸೂಚಿಸಿದ್ದಾರೆ. ಇನ್ನೊಂದೆಡೆ ಹೆಲಿಕಾಪ್ಟರ್ ದುರಂತದಲ್ಲಿ ಕ್ಯಾಪ್ಟನ್ ವರುಣ್ ಸಿಂಗ್ ಸ್ಥಿತಿ ಚಿಂತಾಜನಕವಾಗಿದೆ. 50 ಗಂಟೆಗಳಿಂದ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more