ಬೆಂಗಳೂರು: ಕಾರು ಟರ್ನ್ ಮಾಡೋಕೆ ಹೋಗಿ ಬೈಕ್ ಸವಾರನ ಮೇಲೆ ಹತ್ತಿಸಿದ ವೈದ್ಯೆ

ಬೆಂಗಳೂರು: ಕಾರು ಟರ್ನ್ ಮಾಡೋಕೆ ಹೋಗಿ ಬೈಕ್ ಸವಾರನ ಮೇಲೆ ಹತ್ತಿಸಿದ ವೈದ್ಯೆ

Published : May 23, 2022, 10:41 AM ISTUpdated : May 23, 2022, 11:08 AM IST

ಅಜಾಗರೂಕತೆಯಿಂದ ಬಂದು ಬೈಕ್ ಸವಾರನ ಮೇಲೆ ವೈದ್ಯೆ ಲಕ್ಷ್ಮೀ ಎಂಬುವವರು ಕಾರು ಹತ್ತಿಸಿದ್ದು, ಸ್ವಲ್ಪದರಲ್ಲೇ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಕೆ.ಕೆ.ಲೇಔಟ್ ನಲ್ಲಿ ಘಟನೆ ನಡೆದಿದೆ. 

ಬೆಂಗಳೂರು (ಮೇ. 23): ಅಜಾಗರೂಕತೆಯಿಂದ ಬಂದು ಬೈಕ್ ಸವಾರನ ಮೇಲೆ ವೈದ್ಯೆ ಲಕ್ಷ್ಮೀ ಎಂಬುವವರು ಕಾರು ಹತ್ತಿಸಿದ್ದು, ಸ್ವಲ್ಪದರಲ್ಲೇ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಕೆ.ಕೆ.ಲೇಔಟ್ ನಲ್ಲಿ ಘಟನೆ ನಡೆದಿದೆ. 

ಕಾರು ಟರ್ನ್ ಮಾಡೋಕೆ‌ ಹೋಗಿ ಬೈಕ್ ಚಾಲಕನ ಮೇಲೆ ಕಾರು ಹತ್ತಿಸಿದ್ದಾರೆ ಚಾಲಕಿ. ಸವಾರ ಕಾರು ಚಕ್ರಕ್ಕೆ ಸಿಲುಕಿದ್ರೂ ಕಂಟ್ರೋಲ್ ಸಿಗದೇ ಆತನ ಮೇಲೆ ಹತ್ತಿಸಿರುವುದನ್ನು ನೋಡಿದರೆ ಮೈ ಜುಂ ಎನ್ನುತ್ತದೆ. ಅಪಘಾತದಲ್ಲಿ ಗಾಯಗೊಂಡ ಸವಾರ ಪ್ರಭಾಕರ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಕಾರ್ ಚಾಲಕಿ ಲಕ್ಷ್ಮೀ ವಶಕ್ಕೆ ಪಡೆದು,  ಎಫ್ ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.  


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more