ಬೆಂಗಳೂರು: ಕಾರು ಟರ್ನ್ ಮಾಡೋಕೆ ಹೋಗಿ ಬೈಕ್ ಸವಾರನ ಮೇಲೆ ಹತ್ತಿಸಿದ ವೈದ್ಯೆ

ಬೆಂಗಳೂರು: ಕಾರು ಟರ್ನ್ ಮಾಡೋಕೆ ಹೋಗಿ ಬೈಕ್ ಸವಾರನ ಮೇಲೆ ಹತ್ತಿಸಿದ ವೈದ್ಯೆ

Published : May 23, 2022, 10:41 AM ISTUpdated : May 23, 2022, 11:08 AM IST

ಅಜಾಗರೂಕತೆಯಿಂದ ಬಂದು ಬೈಕ್ ಸವಾರನ ಮೇಲೆ ವೈದ್ಯೆ ಲಕ್ಷ್ಮೀ ಎಂಬುವವರು ಕಾರು ಹತ್ತಿಸಿದ್ದು, ಸ್ವಲ್ಪದರಲ್ಲೇ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಕೆ.ಕೆ.ಲೇಔಟ್ ನಲ್ಲಿ ಘಟನೆ ನಡೆದಿದೆ. 

ಬೆಂಗಳೂರು (ಮೇ. 23): ಅಜಾಗರೂಕತೆಯಿಂದ ಬಂದು ಬೈಕ್ ಸವಾರನ ಮೇಲೆ ವೈದ್ಯೆ ಲಕ್ಷ್ಮೀ ಎಂಬುವವರು ಕಾರು ಹತ್ತಿಸಿದ್ದು, ಸ್ವಲ್ಪದರಲ್ಲೇ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಕೆ.ಕೆ.ಲೇಔಟ್ ನಲ್ಲಿ ಘಟನೆ ನಡೆದಿದೆ. 

ಕಾರು ಟರ್ನ್ ಮಾಡೋಕೆ‌ ಹೋಗಿ ಬೈಕ್ ಚಾಲಕನ ಮೇಲೆ ಕಾರು ಹತ್ತಿಸಿದ್ದಾರೆ ಚಾಲಕಿ. ಸವಾರ ಕಾರು ಚಕ್ರಕ್ಕೆ ಸಿಲುಕಿದ್ರೂ ಕಂಟ್ರೋಲ್ ಸಿಗದೇ ಆತನ ಮೇಲೆ ಹತ್ತಿಸಿರುವುದನ್ನು ನೋಡಿದರೆ ಮೈ ಜುಂ ಎನ್ನುತ್ತದೆ. ಅಪಘಾತದಲ್ಲಿ ಗಾಯಗೊಂಡ ಸವಾರ ಪ್ರಭಾಕರ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಕಾರ್ ಚಾಲಕಿ ಲಕ್ಷ್ಮೀ ವಶಕ್ಕೆ ಪಡೆದು,  ಎಫ್ ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.  


 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more