ಸಂಪುಟ ವಿಸ್ತರಣೆಯಲ್ಲಿ ಜಾತಿ ಸಮೀಕರಣ; ಹೇಗೆ ಲೆಕ್ಕಾಚಾರ ಹಾಕಿದ್ರೂ ಪಕ್ಕಾ ಆಗ್ತಿಲ್ಲ!

ಸಂಪುಟ ವಿಸ್ತರಣೆಯಲ್ಲಿ ಜಾತಿ ಸಮೀಕರಣ; ಹೇಗೆ ಲೆಕ್ಕಾಚಾರ ಹಾಕಿದ್ರೂ ಪಕ್ಕಾ ಆಗ್ತಿಲ್ಲ!

Suvarna News   | Asianet News
Published : Feb 01, 2020, 11:52 AM IST

ಸಚಿವ ಸಂಪುಟ ವಿಸ್ತರಣೆ ಬಿಕ್ಕಟ್ಟು ಒಂದೆಡೆಯಾದರೆ ಇನ್ನೊಂದೆಡೆ ಜಾತಿ ಲೆಕ್ಕಾಚಾರ ಜೋರಾಗಿದೆ. ಸದ್ಯ ಸಂಪುಟದಲ್ಲಿ ಲಿಂಗಾಯತ, ಒಕ್ಕಲಿಗರದ್ದೇ ಪ್ರಾಬಲ್ಯ ಜೋರಾಗಿದೆ. ಮೂಲ ಬಿಜೆಪಿಗರು ಹಾಗೂ ವಲಸಿಗರ ನಡುವೆ ಸರ್ಕಸ್ ಶುರುವಾಗಿದೆ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು ಯಾರಿಗೆ ಯಾವ ಸ್ಥಾನ ಕೊಡುವುದು ಎಂಬ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ ಸಿಎಂ ಬಿಎಸ್‌ವೈ.  ಸದ್ಯದ ಜಾತಿ ಲೆಕ್ಕಾಚಾರ ಹೀಗಿದೆ ನೋಡಿ! 

ಬೆಂಗಳೂರು (ಫೆ. 01): ಸಚಿವ ಸಂಪುಟ ವಿಸ್ತರಣೆ ಬಿಕ್ಕಟ್ಟು ಒಂದೆಡೆಯಾದರೆ ಇನ್ನೊಂದೆಡೆ ಜಾತಿ ಲೆಕ್ಕಾಚಾರ ಜೋರಾಗಿದೆ. ಸದ್ಯ ಸಂಪುಟದಲ್ಲಿ ಲಿಂಗಾಯತ, ಒಕ್ಕಲಿಗರದ್ದೇ ಪ್ರಾಬಲ್ಯ ಜೋರಾಗಿದೆ. ಮೂಲ ಬಿಜೆಪಿಗರು ಹಾಗೂ ವಲಸಿಗರ ನಡುವೆ ಸರ್ಕಸ್ ಶುರುವಾಗಿದೆ.

ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು ಯಾರಿಗೆ ಯಾವ ಸ್ಥಾನ ಕೊಡುವುದು ಎಂಬ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ ಸಿಎಂ ಬಿಎಸ್‌ವೈ.  ಸದ್ಯದ ಜಾತಿ ಲೆಕ್ಕಾಚಾರ ಹೀಗಿದೆ ನೋಡಿ! 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!