ಸಂಪುಟ ವಿಸ್ತರಣೆಯಲ್ಲಿ ಜಾತಿ ಸಮೀಕರಣ; ಹೇಗೆ ಲೆಕ್ಕಾಚಾರ ಹಾಕಿದ್ರೂ ಪಕ್ಕಾ ಆಗ್ತಿಲ್ಲ!

ಸಂಪುಟ ವಿಸ್ತರಣೆಯಲ್ಲಿ ಜಾತಿ ಸಮೀಕರಣ; ಹೇಗೆ ಲೆಕ್ಕಾಚಾರ ಹಾಕಿದ್ರೂ ಪಕ್ಕಾ ಆಗ್ತಿಲ್ಲ!

Suvarna News   | Asianet News
Published : Feb 01, 2020, 11:52 AM IST

ಸಚಿವ ಸಂಪುಟ ವಿಸ್ತರಣೆ ಬಿಕ್ಕಟ್ಟು ಒಂದೆಡೆಯಾದರೆ ಇನ್ನೊಂದೆಡೆ ಜಾತಿ ಲೆಕ್ಕಾಚಾರ ಜೋರಾಗಿದೆ. ಸದ್ಯ ಸಂಪುಟದಲ್ಲಿ ಲಿಂಗಾಯತ, ಒಕ್ಕಲಿಗರದ್ದೇ ಪ್ರಾಬಲ್ಯ ಜೋರಾಗಿದೆ. ಮೂಲ ಬಿಜೆಪಿಗರು ಹಾಗೂ ವಲಸಿಗರ ನಡುವೆ ಸರ್ಕಸ್ ಶುರುವಾಗಿದೆ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು ಯಾರಿಗೆ ಯಾವ ಸ್ಥಾನ ಕೊಡುವುದು ಎಂಬ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ ಸಿಎಂ ಬಿಎಸ್‌ವೈ.  ಸದ್ಯದ ಜಾತಿ ಲೆಕ್ಕಾಚಾರ ಹೀಗಿದೆ ನೋಡಿ! 

ಬೆಂಗಳೂರು (ಫೆ. 01): ಸಚಿವ ಸಂಪುಟ ವಿಸ್ತರಣೆ ಬಿಕ್ಕಟ್ಟು ಒಂದೆಡೆಯಾದರೆ ಇನ್ನೊಂದೆಡೆ ಜಾತಿ ಲೆಕ್ಕಾಚಾರ ಜೋರಾಗಿದೆ. ಸದ್ಯ ಸಂಪುಟದಲ್ಲಿ ಲಿಂಗಾಯತ, ಒಕ್ಕಲಿಗರದ್ದೇ ಪ್ರಾಬಲ್ಯ ಜೋರಾಗಿದೆ. ಮೂಲ ಬಿಜೆಪಿಗರು ಹಾಗೂ ವಲಸಿಗರ ನಡುವೆ ಸರ್ಕಸ್ ಶುರುವಾಗಿದೆ.

ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು ಯಾರಿಗೆ ಯಾವ ಸ್ಥಾನ ಕೊಡುವುದು ಎಂಬ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ ಸಿಎಂ ಬಿಎಸ್‌ವೈ.  ಸದ್ಯದ ಜಾತಿ ಲೆಕ್ಕಾಚಾರ ಹೀಗಿದೆ ನೋಡಿ! 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್