ಸಂಪುಟ ವಿಸ್ತರಣೆಯಲ್ಲಿ ಜಾತಿ ಸಮೀಕರಣ; ಹೇಗೆ ಲೆಕ್ಕಾಚಾರ ಹಾಕಿದ್ರೂ ಪಕ್ಕಾ ಆಗ್ತಿಲ್ಲ!

ಸಂಪುಟ ವಿಸ್ತರಣೆಯಲ್ಲಿ ಜಾತಿ ಸಮೀಕರಣ; ಹೇಗೆ ಲೆಕ್ಕಾಚಾರ ಹಾಕಿದ್ರೂ ಪಕ್ಕಾ ಆಗ್ತಿಲ್ಲ!

Suvarna News   | Asianet News
Published : Feb 01, 2020, 11:52 AM IST

ಸಚಿವ ಸಂಪುಟ ವಿಸ್ತರಣೆ ಬಿಕ್ಕಟ್ಟು ಒಂದೆಡೆಯಾದರೆ ಇನ್ನೊಂದೆಡೆ ಜಾತಿ ಲೆಕ್ಕಾಚಾರ ಜೋರಾಗಿದೆ. ಸದ್ಯ ಸಂಪುಟದಲ್ಲಿ ಲಿಂಗಾಯತ, ಒಕ್ಕಲಿಗರದ್ದೇ ಪ್ರಾಬಲ್ಯ ಜೋರಾಗಿದೆ. ಮೂಲ ಬಿಜೆಪಿಗರು ಹಾಗೂ ವಲಸಿಗರ ನಡುವೆ ಸರ್ಕಸ್ ಶುರುವಾಗಿದೆ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು ಯಾರಿಗೆ ಯಾವ ಸ್ಥಾನ ಕೊಡುವುದು ಎಂಬ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ ಸಿಎಂ ಬಿಎಸ್‌ವೈ.  ಸದ್ಯದ ಜಾತಿ ಲೆಕ್ಕಾಚಾರ ಹೀಗಿದೆ ನೋಡಿ! 

ಬೆಂಗಳೂರು (ಫೆ. 01): ಸಚಿವ ಸಂಪುಟ ವಿಸ್ತರಣೆ ಬಿಕ್ಕಟ್ಟು ಒಂದೆಡೆಯಾದರೆ ಇನ್ನೊಂದೆಡೆ ಜಾತಿ ಲೆಕ್ಕಾಚಾರ ಜೋರಾಗಿದೆ. ಸದ್ಯ ಸಂಪುಟದಲ್ಲಿ ಲಿಂಗಾಯತ, ಒಕ್ಕಲಿಗರದ್ದೇ ಪ್ರಾಬಲ್ಯ ಜೋರಾಗಿದೆ. ಮೂಲ ಬಿಜೆಪಿಗರು ಹಾಗೂ ವಲಸಿಗರ ನಡುವೆ ಸರ್ಕಸ್ ಶುರುವಾಗಿದೆ.

ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು ಯಾರಿಗೆ ಯಾವ ಸ್ಥಾನ ಕೊಡುವುದು ಎಂಬ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ ಸಿಎಂ ಬಿಎಸ್‌ವೈ.  ಸದ್ಯದ ಜಾತಿ ಲೆಕ್ಕಾಚಾರ ಹೀಗಿದೆ ನೋಡಿ! 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!