ಸಿಂದಗಿಯಲ್ಲಿ ಪ್ರಬಲ ಸಮುದಾಯಗಳ ಓಲೈಕೆಗೆ ಬಿಜೆಪಿ- ಕಾಂಗ್ರೆಸ್ ಕಸರತ್ತು..!

ಸಿಂದಗಿಯಲ್ಲಿ ಪ್ರಬಲ ಸಮುದಾಯಗಳ ಓಲೈಕೆಗೆ ಬಿಜೆಪಿ- ಕಾಂಗ್ರೆಸ್ ಕಸರತ್ತು..!

Suvarna News   | Asianet News
Published : Oct 26, 2021, 11:04 AM ISTUpdated : Oct 26, 2021, 12:30 PM IST

ಸಿಂದಗಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿಗೆ ಬಿದ್ದಿವೆ. ಪ್ರಬಲ ಸಮುದಾಯಗಳ ಮುಖಂಡರ ಜೊತೆ ಮಾತುಕತೆ ನಡೆಸಲಾಗಿದೆ. 

ಬೆಂಗಳೂರು (ಅ. 26): ಸಿಂದಗಿಯಲ್ಲಿ (Sindagi) ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿಗೆ ಬಿದ್ದಿವೆ. ಪ್ರಬಲ ಸಮುದಾಯಗಳ ಮುಖಂಡರ ಜೊತೆ ಮಾತುಕತೆ ನಡೆಸಲಾಗಿದೆ. ಜಾತಿ ಸಮಾವೇಶಗಳನ್ನು ನಡೆಸಲಾಗಿದೆ.

ಬಂಜಾರ ಹಾಗೂ ಕುರುಬ ಮತದಾರರು ಈ ಭಾಗದಲ್ಲಿ ಪ್ರಬಲವಾಗಿದೆ. ಅತ್ತ ಹಾನಗಲ್‌ನಲ್ಲಿಯೂ ಕೂಡಾ ಪ್ರಚಾರ ಜೋರಾಗಿದೆ. ಬಿಜೆಪಿಗೆ ಸಡ್ಡು ಹೊಡೆಯಲು ಕಾಂಗ್ರೆಸ್ 'ಆಪತ್ಬಾಂಧವ ಮಾನೆ' ಅಸ್ತ್ರ ಪ್ರಯೋಗಿಸಿದೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more