ತಮಿಳುನಾಡು ನೆಲದಿಂದಲೇ ಸುವರ್ಣನ್ಯೂಸ್‌ ಗ್ರೌಂಡ್ ರಿಪೋರ್ಟ್! 'ಕಾವೇರಿ' ಎಡವಿದ್ದೆಲ್ಲಿ?

ತಮಿಳುನಾಡು ನೆಲದಿಂದಲೇ ಸುವರ್ಣನ್ಯೂಸ್‌ ಗ್ರೌಂಡ್ ರಿಪೋರ್ಟ್! 'ಕಾವೇರಿ' ಎಡವಿದ್ದೆಲ್ಲಿ?

Published : Aug 31, 2023, 01:34 PM IST

ಶುಕ್ರವಾರ ಸುಪ್ರೀಂ ಕೋರ್ಟ್ನಲ್ಲಿ ಕಾವೇರಿ ವಿವಾದ ವಿಚಾರಣೆ 
ಪ್ರಾಧಿಕಾರದ ಆದೇಶ ಪ್ರಶ್ನಿಸಲು ಕರ್ನಾಟಕ ಪರ ವಕೀಲರ ಸಿದ್ಧತೆ 
ಇಂದು ದೆಹಲಿಯಲ್ಲಿ ಕಾನೂನು ತಜ್ಞರ ಜತೆ ಡಿಸಿಎಂ ಡಿಕೆಶಿ ಚರ್ಚೆ 

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಬಿಡಲು ಪ್ರಾಧಿಕಾರ ಸೂಚನೆ ನೀಡಿದ್ದು, ಕಾವೇರಿ(Cauvery) ನೀರು ಬಿಡುಗಡೆ ಆದೇಶದಿಂದ ರಾಜ್ಯಕ್ಕೆ ಸಂಕಷ್ಟ ಎದುರಾಗಿದೆ. ಮಂಗಳವಾರ ಮಧ್ಯರಾತ್ರಿಯಿಂದಲೇ ತಮಿಳುನಾಡಿಗೆ(Tamilnadu) ಕಾವೇರಿ ನೀರನ್ನು ಬಿಡಲಾಗುತ್ತಿದೆ. ಪ್ರಾಧಿಕಾರದ (cauvery authority)ಆದೇಶದಂತೆ ತಮಿಳುನಾಡಿಗೆ ರಾಜ್ಯ ಸರ್ಕಾರ ನೀರನ್ನು ಬಿಟ್ಟಿದೆ. ಕಾವೇರಿ ಜಲಾನಯನ ಪ್ರದೇಶಗಳ ಅಣೆಕಟ್ಟುಗಳಲ್ಲಿ ನೀರಿನ ಕೊರತೆ ಇದ್ದು, ಕೇವಲ ಅಣೆಕಟ್ಟುಗಳಲ್ಲಿ 54 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಇದನ್ನು ಖಂಡಿಸಿ ರೈತರು ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಕಾಲುವೆಗಳಿಗೆ ನೀರು ಹರಿಸದಿದ್ರೆ ಮಂಡ್ಯ ರೈತರಿಗೆ (Farmers) ಕಂಟಕ ಎದುರಾಗಲಿದೆ. ನಾಲೆಗಳಿಗೆ ನೀರು ಬಿಡದಿದ್ರೆ ಕಬ್ಬು, ಭತ್ತದ ಒಣಗುವ ಆತಂಕ ಇದೆ. ಹಾಗಾಗಿ ತಮಿಳುನಾಡಿಗೆ ನೀರು ಹರಿಸದಂತೆ ಮಂಡ್ಯ ರೈತರು ಬೀದಿಗಿಳಿದಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಹೈವೋಲ್ಟೇಜ್ ಸಭೆ: ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ಮೊದಲ ಬಾರಿಗೆ ಮೀಟಿಂಗ್

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more