ತಮಿಳುನಾಡು ನೆಲದಿಂದಲೇ ಸುವರ್ಣನ್ಯೂಸ್‌ ಗ್ರೌಂಡ್ ರಿಪೋರ್ಟ್! 'ಕಾವೇರಿ' ಎಡವಿದ್ದೆಲ್ಲಿ?

ತಮಿಳುನಾಡು ನೆಲದಿಂದಲೇ ಸುವರ್ಣನ್ಯೂಸ್‌ ಗ್ರೌಂಡ್ ರಿಪೋರ್ಟ್! 'ಕಾವೇರಿ' ಎಡವಿದ್ದೆಲ್ಲಿ?

Published : Aug 31, 2023, 01:34 PM IST

ಶುಕ್ರವಾರ ಸುಪ್ರೀಂ ಕೋರ್ಟ್ನಲ್ಲಿ ಕಾವೇರಿ ವಿವಾದ ವಿಚಾರಣೆ 
ಪ್ರಾಧಿಕಾರದ ಆದೇಶ ಪ್ರಶ್ನಿಸಲು ಕರ್ನಾಟಕ ಪರ ವಕೀಲರ ಸಿದ್ಧತೆ 
ಇಂದು ದೆಹಲಿಯಲ್ಲಿ ಕಾನೂನು ತಜ್ಞರ ಜತೆ ಡಿಸಿಎಂ ಡಿಕೆಶಿ ಚರ್ಚೆ 

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಬಿಡಲು ಪ್ರಾಧಿಕಾರ ಸೂಚನೆ ನೀಡಿದ್ದು, ಕಾವೇರಿ(Cauvery) ನೀರು ಬಿಡುಗಡೆ ಆದೇಶದಿಂದ ರಾಜ್ಯಕ್ಕೆ ಸಂಕಷ್ಟ ಎದುರಾಗಿದೆ. ಮಂಗಳವಾರ ಮಧ್ಯರಾತ್ರಿಯಿಂದಲೇ ತಮಿಳುನಾಡಿಗೆ(Tamilnadu) ಕಾವೇರಿ ನೀರನ್ನು ಬಿಡಲಾಗುತ್ತಿದೆ. ಪ್ರಾಧಿಕಾರದ (cauvery authority)ಆದೇಶದಂತೆ ತಮಿಳುನಾಡಿಗೆ ರಾಜ್ಯ ಸರ್ಕಾರ ನೀರನ್ನು ಬಿಟ್ಟಿದೆ. ಕಾವೇರಿ ಜಲಾನಯನ ಪ್ರದೇಶಗಳ ಅಣೆಕಟ್ಟುಗಳಲ್ಲಿ ನೀರಿನ ಕೊರತೆ ಇದ್ದು, ಕೇವಲ ಅಣೆಕಟ್ಟುಗಳಲ್ಲಿ 54 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಇದನ್ನು ಖಂಡಿಸಿ ರೈತರು ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಕಾಲುವೆಗಳಿಗೆ ನೀರು ಹರಿಸದಿದ್ರೆ ಮಂಡ್ಯ ರೈತರಿಗೆ (Farmers) ಕಂಟಕ ಎದುರಾಗಲಿದೆ. ನಾಲೆಗಳಿಗೆ ನೀರು ಬಿಡದಿದ್ರೆ ಕಬ್ಬು, ಭತ್ತದ ಒಣಗುವ ಆತಂಕ ಇದೆ. ಹಾಗಾಗಿ ತಮಿಳುನಾಡಿಗೆ ನೀರು ಹರಿಸದಂತೆ ಮಂಡ್ಯ ರೈತರು ಬೀದಿಗಿಳಿದಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಹೈವೋಲ್ಟೇಜ್ ಸಭೆ: ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ಮೊದಲ ಬಾರಿಗೆ ಮೀಟಿಂಗ್

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more