ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಮೀಟಿಂಗ್: ತಮಿಳುನಾಡು ಕ್ಯಾತೆಗೆ ಮಣಿಯುತ್ತಾ ಸಮಿತಿ..?

ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಮೀಟಿಂಗ್: ತಮಿಳುನಾಡು ಕ್ಯಾತೆಗೆ ಮಣಿಯುತ್ತಾ ಸಮಿತಿ..?

Published : Sep 12, 2023, 11:56 AM IST

ಕಳೆದ ಎರಡು CWRC ಸಭೆಗಳಲ್ಲಿ ಕರ್ನಾಟಕಕ್ಕೆ ಶಾಕ್
ತಮಿಳುನಾಡಿಗೆ ನೀರು ಬಿಡುವಂತೆ ಸೂಚಿಸಿದ್ದ CWRC
CWRC ಆದೇಶಗಳನ್ನು ತಪ್ಪದೇ ಪಾಲಿಸಿದ್ದ ಕರ್ನಾಟಕ
ಮತ್ತೆ ನೀರು ಬಿಡಲು ಸಾಧ್ಯವಿಲ್ಲ ಎನ್ನುತ್ತಿರುವ ಕರ್ನಾಟಕ

ಸಂಕಷ್ಟದಲ್ಲಿರುವ ಕರ್ನಾಟಕಕ್ಕೆ ಇದೀಗ ಮತ್ತೆ ಟೆನ್ಷನ್ ಶುರುವಾಗಿದೆ. ಇಂದು ಮಧ್ಯಾಹ್ನ 2:30ಕ್ಕೆ ಹೈವೋಲ್ಟೇಜ್ ಸಭೆ ಇದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದೆ. ಸಮಿತಿ ಅಧ್ಯಕ್ಷ ವಿನಿತ್ ಗುಪ್ತ ನೇತೃತ್ವದಲ್ಲಿ ಮೀಟಿಂಗ್ ನಡೆಯಲಿದ್ದು, ಇದರಲ್ಲಿ ಅಧಿಕಾರಿಗಳು, ಇಂಜಿನಿಯರ್‌ಗಳು ಭಾಗವಹಿಸಲಿದ್ದಾರೆ. ನೀರು ಬೇಕೆ ಬೇಕೆಂದು ತಮಿಳುನಾಡು (Tamilnadu)  ಸರ್ಕಾರದ ಪಟ್ಟು ಹಿಡಿದಿದ್ದು, ನೀರು ಬಿಡಲು ಸಾಧ್ಯವೇ ಇಲ್ಲ ಎಂದು ಕರ್ನಾಟಕ (Karnataka) ಹೇಳುತ್ತಿದೆ. ಇಂದಿನ ಸಭೆಯಲ್ಲಿ ಕರ್ನಾಟಕ ಮತ್ತೊಮ್ಮೆ ಮನವಿ ಮಾಡುವ ಸಾಧ್ಯತೆ ಇದೆ. ಕಾವೇರಿ (Cauvery)  ಕೊಳ್ಳದ ವಾಸ್ತವ ಚಿತ್ರಣ ಬಿಚ್ಚಿಡಲು ಕಾಂಗ್ರೆಸ್‌ ಸರ್ಕಾರ ತಯಾರಿ ನಡೆದಿದೆ. KRSನಲ್ಲಿ ನೀರಿಲ್ಲ ಬಿಡಲು ಆಗಲ್ಲ ಎಂದು ಮನವಿ ಮಾಡಲು ಮುಂದಾಗಿದೆ. 

ಇದನ್ನೂ ವೀಕ್ಷಿಸಿ:  ದಾವಣಗೆರೆಯಲ್ಲಿ ಲೋಕಸಮರಕ್ಕೆ ತಯಾರಿ ಶುರು: ಶಾಮನೂರು ಕುಟುಂಬದಿಂದಲೇ ಕಣಕ್ಕಿಳೀತರಾ ಅಭ್ಯರ್ಥಿ..?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more