ಕಾವೇರಿಗಾಗಿ ನಾಳೆ ಬೆಂಗಳೂರು ಬಂದ್, ಶುಕ್ರವಾರ ಕರ್ನಾಟಕ ಬಂದ್!

ಕಾವೇರಿಗಾಗಿ ನಾಳೆ ಬೆಂಗಳೂರು ಬಂದ್, ಶುಕ್ರವಾರ ಕರ್ನಾಟಕ ಬಂದ್!

Published : Sep 25, 2023, 10:32 PM IST

ಕಾವೇರಿ ನದಿ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮಾಡಿದ ಎಡವಟ್ಟೇನು?ಕಾವೇರಿ ಕಿಚ್ಚಿಗೆ ಒಂದೇ ವಾರದಲ್ಲಿ ಎರೆಡೆರಡು ಬಂದ್,ನಾಳಿನ ಬಂದ್‌ನಲ್ಲಿ ಯಾವ ಸೇವೆ ಸಂಪೂರ್ಣ ಸ್ಥಗಿತ, ಯಾವ ಸೇವೆ ಲಭ್ಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾವೇರಿ ನದಿ ನೀರು ಹಂಚಿಕೆ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾವೇರಿ ನದಿ ನೀರು ಪ್ರಾಧಿಕಾರ, ಕಾವೇರಿ ನೀರು ನಿಯಂತ್ರಣ ಮಂಡಳಿ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಿರುದ್ಧವಾಗಿ ಆದೇಶ ನೀಡಲಾಗಿದೆ. ಕರ್ನಾಟಕಕ್ಕೆ ಅಗುತ್ತಿರುವ ಅನ್ಯಾಯದ ವಿರುದ್ಧ ನಾಳೆ ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಶುಕ್ರವಾರ ಕರ್ನಾಟಕ ಬಂದ್‌ದೆ ಕರೆ ನೀಡಲಾಗಿದೆ.  ಬಂದ್ ವಿಚಾರದಲ್ಲಿ ಎರಡು ಬಣದ ನಡುವಿನ ಕಿತ್ತಾಟದಿಂದ ಎರೆಡೆರಡು ಬಂದ್ ನಡೆಸಲು ಸಂಘಟನೆಗಳು ನಿರ್ಧರಿಸಿದೆ. ಕಾವೇರಿ ನದಿ ಹಂಚಿಕೆಯಲ್ಲಿ ತಮಿಳುನಾಡು ಎಲ್ಲಾ ಹಂತದಲ್ಲೂ ಗೆಲುವು ಸಾಧಿಸಿ ನೀರು ಪಡೆದುಕೊಂಡಿದೆ. ಹೆಜ್ಜೆ ಹೆಜ್ಜೆಗೂ ಕರ್ನಾಟಕಕ್ಕೆ ಅನ್ಯಾವಾಗುತ್ತಿರುವುದೇಕೆ? ಕರ್ನಾಟಕ ಮಾಡಿದ ಯಡವಟ್ಟೇನು?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more