ಕಾವೇರಿಗಾಗಿ ನಾಳೆ ಬೆಂಗಳೂರು ಬಂದ್, ಶುಕ್ರವಾರ ಕರ್ನಾಟಕ ಬಂದ್!

ಕಾವೇರಿಗಾಗಿ ನಾಳೆ ಬೆಂಗಳೂರು ಬಂದ್, ಶುಕ್ರವಾರ ಕರ್ನಾಟಕ ಬಂದ್!

Published : Sep 25, 2023, 10:32 PM IST

ಕಾವೇರಿ ನದಿ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮಾಡಿದ ಎಡವಟ್ಟೇನು?ಕಾವೇರಿ ಕಿಚ್ಚಿಗೆ ಒಂದೇ ವಾರದಲ್ಲಿ ಎರೆಡೆರಡು ಬಂದ್,ನಾಳಿನ ಬಂದ್‌ನಲ್ಲಿ ಯಾವ ಸೇವೆ ಸಂಪೂರ್ಣ ಸ್ಥಗಿತ, ಯಾವ ಸೇವೆ ಲಭ್ಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾವೇರಿ ನದಿ ನೀರು ಹಂಚಿಕೆ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾವೇರಿ ನದಿ ನೀರು ಪ್ರಾಧಿಕಾರ, ಕಾವೇರಿ ನೀರು ನಿಯಂತ್ರಣ ಮಂಡಳಿ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಿರುದ್ಧವಾಗಿ ಆದೇಶ ನೀಡಲಾಗಿದೆ. ಕರ್ನಾಟಕಕ್ಕೆ ಅಗುತ್ತಿರುವ ಅನ್ಯಾಯದ ವಿರುದ್ಧ ನಾಳೆ ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಶುಕ್ರವಾರ ಕರ್ನಾಟಕ ಬಂದ್‌ದೆ ಕರೆ ನೀಡಲಾಗಿದೆ.  ಬಂದ್ ವಿಚಾರದಲ್ಲಿ ಎರಡು ಬಣದ ನಡುವಿನ ಕಿತ್ತಾಟದಿಂದ ಎರೆಡೆರಡು ಬಂದ್ ನಡೆಸಲು ಸಂಘಟನೆಗಳು ನಿರ್ಧರಿಸಿದೆ. ಕಾವೇರಿ ನದಿ ಹಂಚಿಕೆಯಲ್ಲಿ ತಮಿಳುನಾಡು ಎಲ್ಲಾ ಹಂತದಲ್ಲೂ ಗೆಲುವು ಸಾಧಿಸಿ ನೀರು ಪಡೆದುಕೊಂಡಿದೆ. ಹೆಜ್ಜೆ ಹೆಜ್ಜೆಗೂ ಕರ್ನಾಟಕಕ್ಕೆ ಅನ್ಯಾವಾಗುತ್ತಿರುವುದೇಕೆ? ಕರ್ನಾಟಕ ಮಾಡಿದ ಯಡವಟ್ಟೇನು?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more