News Hour: ಬುರ್ಖಾ ಧರಿಸಿ ಪ್ರತಿಭಟಿಸಿದ ವಾಟಾಳ್‌, ಇದು ಹೆಂಗಸರ ಸರ್ಕಾರ ಎಂದ ಹೋರಾಟಗಾರರು!

News Hour: ಬುರ್ಖಾ ಧರಿಸಿ ಪ್ರತಿಭಟಿಸಿದ ವಾಟಾಳ್‌, ಇದು ಹೆಂಗಸರ ಸರ್ಕಾರ ಎಂದ ಹೋರಾಟಗಾರರು!

Published : Sep 29, 2023, 11:34 PM IST

ಕಾವೇರಿಗಾಗಿ ಶುಕ್ರವಾರ ನಡೆದ ಕರ್ನಾಟಕ ಬಂದ್‌ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿದೆ. ಕನ್ನಡ ಪರ ಹೋರಾಟಗಾರರು, ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಕಾವೇರಿಯನ್ನು ತಮಿಳುನಾಡಿಗೆ ಮಾರಿದೆ. ಇದೊಂದು ನೀತಿಗೆಟ್ಟ ಸರ್ಕಾರ ಎಂದು ಟೀಕೆ ಮಾಡಿದ್ದಾರೆ.

ಬೆಂಗಳೂರು (ಸೆ.29): ಇದು ಗಂಡಸರ ಸರ್ಕಾರವಲ್ಲ, ಇದು ಹೆಂಗಸರ ಸರ್ಕಾರ.. ನಮ್ಮ ಕಾವೇರಿಯನ್ನು ಈ ಸರ್ಕಾರ ತಮಿಳುನಾಡಿಗೆ ಮಾರಿದೆ... ಇದು ನೀತಿಗೆಟ್ಟ ಸರ್ಕಾರ.. ಹೀಗೆ ಕಾವೇರಿ ವಿಚಾರದಲ್ಲಿ ಅಸಡ್ಡೆ ತೋರಿದ ರಾಜ್ಯ ಸರ್ಕಾರದ ವಿರುದ್ಧಶುಕ್ರವಾರ ಕನ್ನಡ ಪರ ಸಂಘಟನೆಗಳ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.

ಕಾವೇರಿ ವಿಚಾರವಾಗಿ ಕಳೆದ ನಾಲ್ಕು ದಿನಗಳಲ್ಲಿ ಕರ್ನಾಟದಲ್ಲಿ 2ನೇ ಬಂದ್‌ ಸಂಪೂರ್ಣ ಯಶಸ್ವಿಯಾಗಿದೆ. ಸೆ 26 ರಂದು ಬೆಂಗಳೂರು ಬಂದ್‌ ನಡೆದಿದದ್ದರೆ, ಶುಕ್ರವಾರ ಕರ್ನಾಟಕ ಬಂದ್‌ಗೂ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಯಿತು. ಹಿರಿಯ ಹೋರಾಟಗಾರ ಹಾಗೂ ಐದು ಬಾರಿಯ ಶಾಸಕ ವಾಟಾಳ್‌ ನಾಗರಾಜ್‌ ಬೆಂಗಳೂರಿನಲ್ಲಿ ಬುರ್ಖಾ ಧರಿಸಿ ಪ್ರತಿಭಟನೆ ನಡೆಸಿದರು.

ಸುಳ್ಳಾಡಬೇಡಿ, ಕರ್ನಾಟಕ ರೈತರ ಬೆನ್ನಿಗೆ ಚೂರಿ ಹಾಕಬೇಡಿ; ಸಿದ್ಧು ಸರ್ಕಾರದ ವಿರುದ್ಧರಾಜೀವ್‌ ಚಂದ್ರಶೇಖರ್‌ ಕಿಡಿ

ಶಿವರಾಜ್‌ ಕುಮಾರ್‌ ಅವರ ನೇತೃತ್ವದಲ್ಲಿ ಕನ್ನಡ ಚಿತ್ರರಂಗ ಕಾವೇರಿ ಹೋರಾಟದಲ್ಲಿ ಭಾಗಿಯಾಗಿತ್ತು. ಅನೇಕ ನಟ-ನಟಿಯರು ಈ ವೇಳೆ ಭಾಗಿಯಾಗಿದ್ದರು. ಅದರೊಂದಿಗೆ ಕರ್ನಾಟಕ ಬಂದ್‌ಗೆ ಸ್ಯಾಂಡಲ್‌ವುಡ್‌ ದೊಡ್ಡ ಮಟ್ಟದ ಸಾಥ್‌ ಕೊಟ್ಟಿದೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more