News Hour: ಬುರ್ಖಾ ಧರಿಸಿ ಪ್ರತಿಭಟಿಸಿದ ವಾಟಾಳ್‌, ಇದು ಹೆಂಗಸರ ಸರ್ಕಾರ ಎಂದ ಹೋರಾಟಗಾರರು!

News Hour: ಬುರ್ಖಾ ಧರಿಸಿ ಪ್ರತಿಭಟಿಸಿದ ವಾಟಾಳ್‌, ಇದು ಹೆಂಗಸರ ಸರ್ಕಾರ ಎಂದ ಹೋರಾಟಗಾರರು!

Published : Sep 29, 2023, 11:34 PM IST

ಕಾವೇರಿಗಾಗಿ ಶುಕ್ರವಾರ ನಡೆದ ಕರ್ನಾಟಕ ಬಂದ್‌ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿದೆ. ಕನ್ನಡ ಪರ ಹೋರಾಟಗಾರರು, ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಕಾವೇರಿಯನ್ನು ತಮಿಳುನಾಡಿಗೆ ಮಾರಿದೆ. ಇದೊಂದು ನೀತಿಗೆಟ್ಟ ಸರ್ಕಾರ ಎಂದು ಟೀಕೆ ಮಾಡಿದ್ದಾರೆ.

ಬೆಂಗಳೂರು (ಸೆ.29): ಇದು ಗಂಡಸರ ಸರ್ಕಾರವಲ್ಲ, ಇದು ಹೆಂಗಸರ ಸರ್ಕಾರ.. ನಮ್ಮ ಕಾವೇರಿಯನ್ನು ಈ ಸರ್ಕಾರ ತಮಿಳುನಾಡಿಗೆ ಮಾರಿದೆ... ಇದು ನೀತಿಗೆಟ್ಟ ಸರ್ಕಾರ.. ಹೀಗೆ ಕಾವೇರಿ ವಿಚಾರದಲ್ಲಿ ಅಸಡ್ಡೆ ತೋರಿದ ರಾಜ್ಯ ಸರ್ಕಾರದ ವಿರುದ್ಧಶುಕ್ರವಾರ ಕನ್ನಡ ಪರ ಸಂಘಟನೆಗಳ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.

ಕಾವೇರಿ ವಿಚಾರವಾಗಿ ಕಳೆದ ನಾಲ್ಕು ದಿನಗಳಲ್ಲಿ ಕರ್ನಾಟದಲ್ಲಿ 2ನೇ ಬಂದ್‌ ಸಂಪೂರ್ಣ ಯಶಸ್ವಿಯಾಗಿದೆ. ಸೆ 26 ರಂದು ಬೆಂಗಳೂರು ಬಂದ್‌ ನಡೆದಿದದ್ದರೆ, ಶುಕ್ರವಾರ ಕರ್ನಾಟಕ ಬಂದ್‌ಗೂ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಯಿತು. ಹಿರಿಯ ಹೋರಾಟಗಾರ ಹಾಗೂ ಐದು ಬಾರಿಯ ಶಾಸಕ ವಾಟಾಳ್‌ ನಾಗರಾಜ್‌ ಬೆಂಗಳೂರಿನಲ್ಲಿ ಬುರ್ಖಾ ಧರಿಸಿ ಪ್ರತಿಭಟನೆ ನಡೆಸಿದರು.

ಸುಳ್ಳಾಡಬೇಡಿ, ಕರ್ನಾಟಕ ರೈತರ ಬೆನ್ನಿಗೆ ಚೂರಿ ಹಾಕಬೇಡಿ; ಸಿದ್ಧು ಸರ್ಕಾರದ ವಿರುದ್ಧರಾಜೀವ್‌ ಚಂದ್ರಶೇಖರ್‌ ಕಿಡಿ

ಶಿವರಾಜ್‌ ಕುಮಾರ್‌ ಅವರ ನೇತೃತ್ವದಲ್ಲಿ ಕನ್ನಡ ಚಿತ್ರರಂಗ ಕಾವೇರಿ ಹೋರಾಟದಲ್ಲಿ ಭಾಗಿಯಾಗಿತ್ತು. ಅನೇಕ ನಟ-ನಟಿಯರು ಈ ವೇಳೆ ಭಾಗಿಯಾಗಿದ್ದರು. ಅದರೊಂದಿಗೆ ಕರ್ನಾಟಕ ಬಂದ್‌ಗೆ ಸ್ಯಾಂಡಲ್‌ವುಡ್‌ ದೊಡ್ಡ ಮಟ್ಟದ ಸಾಥ್‌ ಕೊಟ್ಟಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more