News Hour: ಬುರ್ಖಾ ಧರಿಸಿ ಪ್ರತಿಭಟಿಸಿದ ವಾಟಾಳ್‌, ಇದು ಹೆಂಗಸರ ಸರ್ಕಾರ ಎಂದ ಹೋರಾಟಗಾರರು!

News Hour: ಬುರ್ಖಾ ಧರಿಸಿ ಪ್ರತಿಭಟಿಸಿದ ವಾಟಾಳ್‌, ಇದು ಹೆಂಗಸರ ಸರ್ಕಾರ ಎಂದ ಹೋರಾಟಗಾರರು!

Published : Sep 29, 2023, 11:34 PM IST

ಕಾವೇರಿಗಾಗಿ ಶುಕ್ರವಾರ ನಡೆದ ಕರ್ನಾಟಕ ಬಂದ್‌ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿದೆ. ಕನ್ನಡ ಪರ ಹೋರಾಟಗಾರರು, ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಕಾವೇರಿಯನ್ನು ತಮಿಳುನಾಡಿಗೆ ಮಾರಿದೆ. ಇದೊಂದು ನೀತಿಗೆಟ್ಟ ಸರ್ಕಾರ ಎಂದು ಟೀಕೆ ಮಾಡಿದ್ದಾರೆ.

ಬೆಂಗಳೂರು (ಸೆ.29): ಇದು ಗಂಡಸರ ಸರ್ಕಾರವಲ್ಲ, ಇದು ಹೆಂಗಸರ ಸರ್ಕಾರ.. ನಮ್ಮ ಕಾವೇರಿಯನ್ನು ಈ ಸರ್ಕಾರ ತಮಿಳುನಾಡಿಗೆ ಮಾರಿದೆ... ಇದು ನೀತಿಗೆಟ್ಟ ಸರ್ಕಾರ.. ಹೀಗೆ ಕಾವೇರಿ ವಿಚಾರದಲ್ಲಿ ಅಸಡ್ಡೆ ತೋರಿದ ರಾಜ್ಯ ಸರ್ಕಾರದ ವಿರುದ್ಧಶುಕ್ರವಾರ ಕನ್ನಡ ಪರ ಸಂಘಟನೆಗಳ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.

ಕಾವೇರಿ ವಿಚಾರವಾಗಿ ಕಳೆದ ನಾಲ್ಕು ದಿನಗಳಲ್ಲಿ ಕರ್ನಾಟದಲ್ಲಿ 2ನೇ ಬಂದ್‌ ಸಂಪೂರ್ಣ ಯಶಸ್ವಿಯಾಗಿದೆ. ಸೆ 26 ರಂದು ಬೆಂಗಳೂರು ಬಂದ್‌ ನಡೆದಿದದ್ದರೆ, ಶುಕ್ರವಾರ ಕರ್ನಾಟಕ ಬಂದ್‌ಗೂ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಯಿತು. ಹಿರಿಯ ಹೋರಾಟಗಾರ ಹಾಗೂ ಐದು ಬಾರಿಯ ಶಾಸಕ ವಾಟಾಳ್‌ ನಾಗರಾಜ್‌ ಬೆಂಗಳೂರಿನಲ್ಲಿ ಬುರ್ಖಾ ಧರಿಸಿ ಪ್ರತಿಭಟನೆ ನಡೆಸಿದರು.

ಸುಳ್ಳಾಡಬೇಡಿ, ಕರ್ನಾಟಕ ರೈತರ ಬೆನ್ನಿಗೆ ಚೂರಿ ಹಾಕಬೇಡಿ; ಸಿದ್ಧು ಸರ್ಕಾರದ ವಿರುದ್ಧರಾಜೀವ್‌ ಚಂದ್ರಶೇಖರ್‌ ಕಿಡಿ

ಶಿವರಾಜ್‌ ಕುಮಾರ್‌ ಅವರ ನೇತೃತ್ವದಲ್ಲಿ ಕನ್ನಡ ಚಿತ್ರರಂಗ ಕಾವೇರಿ ಹೋರಾಟದಲ್ಲಿ ಭಾಗಿಯಾಗಿತ್ತು. ಅನೇಕ ನಟ-ನಟಿಯರು ಈ ವೇಳೆ ಭಾಗಿಯಾಗಿದ್ದರು. ಅದರೊಂದಿಗೆ ಕರ್ನಾಟಕ ಬಂದ್‌ಗೆ ಸ್ಯಾಂಡಲ್‌ವುಡ್‌ ದೊಡ್ಡ ಮಟ್ಟದ ಸಾಥ್‌ ಕೊಟ್ಟಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more