News Hour: ಬುರ್ಖಾ ಧರಿಸಿ ಪ್ರತಿಭಟಿಸಿದ ವಾಟಾಳ್‌, ಇದು ಹೆಂಗಸರ ಸರ್ಕಾರ ಎಂದ ಹೋರಾಟಗಾರರು!

News Hour: ಬುರ್ಖಾ ಧರಿಸಿ ಪ್ರತಿಭಟಿಸಿದ ವಾಟಾಳ್‌, ಇದು ಹೆಂಗಸರ ಸರ್ಕಾರ ಎಂದ ಹೋರಾಟಗಾರರು!

Published : Sep 29, 2023, 11:34 PM IST

ಕಾವೇರಿಗಾಗಿ ಶುಕ್ರವಾರ ನಡೆದ ಕರ್ನಾಟಕ ಬಂದ್‌ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿದೆ. ಕನ್ನಡ ಪರ ಹೋರಾಟಗಾರರು, ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಕಾವೇರಿಯನ್ನು ತಮಿಳುನಾಡಿಗೆ ಮಾರಿದೆ. ಇದೊಂದು ನೀತಿಗೆಟ್ಟ ಸರ್ಕಾರ ಎಂದು ಟೀಕೆ ಮಾಡಿದ್ದಾರೆ.

ಬೆಂಗಳೂರು (ಸೆ.29): ಇದು ಗಂಡಸರ ಸರ್ಕಾರವಲ್ಲ, ಇದು ಹೆಂಗಸರ ಸರ್ಕಾರ.. ನಮ್ಮ ಕಾವೇರಿಯನ್ನು ಈ ಸರ್ಕಾರ ತಮಿಳುನಾಡಿಗೆ ಮಾರಿದೆ... ಇದು ನೀತಿಗೆಟ್ಟ ಸರ್ಕಾರ.. ಹೀಗೆ ಕಾವೇರಿ ವಿಚಾರದಲ್ಲಿ ಅಸಡ್ಡೆ ತೋರಿದ ರಾಜ್ಯ ಸರ್ಕಾರದ ವಿರುದ್ಧಶುಕ್ರವಾರ ಕನ್ನಡ ಪರ ಸಂಘಟನೆಗಳ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.

ಕಾವೇರಿ ವಿಚಾರವಾಗಿ ಕಳೆದ ನಾಲ್ಕು ದಿನಗಳಲ್ಲಿ ಕರ್ನಾಟದಲ್ಲಿ 2ನೇ ಬಂದ್‌ ಸಂಪೂರ್ಣ ಯಶಸ್ವಿಯಾಗಿದೆ. ಸೆ 26 ರಂದು ಬೆಂಗಳೂರು ಬಂದ್‌ ನಡೆದಿದದ್ದರೆ, ಶುಕ್ರವಾರ ಕರ್ನಾಟಕ ಬಂದ್‌ಗೂ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಯಿತು. ಹಿರಿಯ ಹೋರಾಟಗಾರ ಹಾಗೂ ಐದು ಬಾರಿಯ ಶಾಸಕ ವಾಟಾಳ್‌ ನಾಗರಾಜ್‌ ಬೆಂಗಳೂರಿನಲ್ಲಿ ಬುರ್ಖಾ ಧರಿಸಿ ಪ್ರತಿಭಟನೆ ನಡೆಸಿದರು.

ಸುಳ್ಳಾಡಬೇಡಿ, ಕರ್ನಾಟಕ ರೈತರ ಬೆನ್ನಿಗೆ ಚೂರಿ ಹಾಕಬೇಡಿ; ಸಿದ್ಧು ಸರ್ಕಾರದ ವಿರುದ್ಧರಾಜೀವ್‌ ಚಂದ್ರಶೇಖರ್‌ ಕಿಡಿ

ಶಿವರಾಜ್‌ ಕುಮಾರ್‌ ಅವರ ನೇತೃತ್ವದಲ್ಲಿ ಕನ್ನಡ ಚಿತ್ರರಂಗ ಕಾವೇರಿ ಹೋರಾಟದಲ್ಲಿ ಭಾಗಿಯಾಗಿತ್ತು. ಅನೇಕ ನಟ-ನಟಿಯರು ಈ ವೇಳೆ ಭಾಗಿಯಾಗಿದ್ದರು. ಅದರೊಂದಿಗೆ ಕರ್ನಾಟಕ ಬಂದ್‌ಗೆ ಸ್ಯಾಂಡಲ್‌ವುಡ್‌ ದೊಡ್ಡ ಮಟ್ಟದ ಸಾಥ್‌ ಕೊಟ್ಟಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more