ಕಾವೇರಿ ವಿವಾದ ಡಿಕೆ ಶಿವಕುಮಾರ್ ಹೆಗಲಿಗಿಟ್ಟು ಸೈಲೆಂಟ್ ಆದ ಸಿದ್ದರಾಮಯ್ಯ!

ಕಾವೇರಿ ವಿವಾದ ಡಿಕೆ ಶಿವಕುಮಾರ್ ಹೆಗಲಿಗಿಟ್ಟು ಸೈಲೆಂಟ್ ಆದ ಸಿದ್ದರಾಮಯ್ಯ!

Published : Sep 27, 2023, 10:54 PM IST

ಕಾವೇರಿ ವಿವಾದಲ್ಲೂ ಪ್ರಜ್ವಲಿಸಿದ ಡಿಕೆ ಶಿವಕುಮಾರ್-ಸಿದ್ದರಾಮಯ್ಯ ಬಣರಾಜಕೀಯ, ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಕಾಂಗ್ರೆಸ್ ಆಪರೇಶನ್ ಚುರುಕು, ಸಿದ್ದರಾಮಯ್ಯ ಜಾತ್ಯಾತೀತ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು, ಬಿಜೆಪಿ-ಜೆಡಿಎಸ್ ಮೈತ್ರಿ ಬಳಿಕ ಮೊದಲ ಜಂಟಿ ಪ್ರತಿಭಟನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ಇಲ್ಲಿವೆ.
 

ಕಾವೇರಿ ವಿವಾದದಲ್ಲಿ ಸಿಎಂ ಸಿದ್ದರಾಮಯ್ಯ ಹೆಚ್ಚು ತೊಡಗಿಸಿಕೊಳ್ಳುತ್ತಿಲ್ಲ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಹೇಳಿಕೆಗಳು ವಿರುದ್ಧವಾಗಿದೆ. ಕಾವೇರಿ ವಿವಾದವನ್ನು ಡಿಕೆಶಿ ಹೆಗಲಿಗಿಟ್ಟು ಸಿದ್ದರಾಮಯ್ಯ ಸೈಲೆಂಟ್ ಆಗಿದ್ದಾರೆ ಅನ್ನೋ ಮಾತುಗಳು ಬಲವಾಗಿ ಕೇಳಿಬರುತ್ತಿದೆ. ಈ ಹಿಂದಿನ ಅವಧಿಯಲ್ಲಿ ಸಿದ್ದರಾಮಯ್ಯ ಕಾವೇರಿ ವಿಚಾರದಲ್ಲಿ ಮುತುವರ್ಜಿ ವಹಿಸಿದ್ದರು. ಆದರೆ ಈ ಬಾರಿ ಎಲ್ಲವನ್ನು ಡಿಕೆ ಶಿವಕುಮಾರ್ ಮೇಲೆ ಬಿಟ್ಟಿದ್ದಾರೆ. ಈಗಾಗಲೇ ಬೆಂಗಳೂರು ಬಂದ್ ನಡೆಸಿ ಪ್ರತಿಭಟನೆ ನಡೆಸಲಾಗಿದೆ. ಇದೀಗ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಸೆ.29 ರಿಂದ ಬೆಳಗ್ಗೆ 6 ರಿಂದ ರಾತ್ರಿ 6 ಗಂಟೆ ವರೆಗೆ ಬಂದ್ ನಡಯಲಿದೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more