ಕಾವೇರಿ ವಿವಾದ ಡಿಕೆ ಶಿವಕುಮಾರ್ ಹೆಗಲಿಗಿಟ್ಟು ಸೈಲೆಂಟ್ ಆದ ಸಿದ್ದರಾಮಯ್ಯ!

ಕಾವೇರಿ ವಿವಾದ ಡಿಕೆ ಶಿವಕುಮಾರ್ ಹೆಗಲಿಗಿಟ್ಟು ಸೈಲೆಂಟ್ ಆದ ಸಿದ್ದರಾಮಯ್ಯ!

Published : Sep 27, 2023, 10:54 PM IST

ಕಾವೇರಿ ವಿವಾದಲ್ಲೂ ಪ್ರಜ್ವಲಿಸಿದ ಡಿಕೆ ಶಿವಕುಮಾರ್-ಸಿದ್ದರಾಮಯ್ಯ ಬಣರಾಜಕೀಯ, ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಕಾಂಗ್ರೆಸ್ ಆಪರೇಶನ್ ಚುರುಕು, ಸಿದ್ದರಾಮಯ್ಯ ಜಾತ್ಯಾತೀತ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು, ಬಿಜೆಪಿ-ಜೆಡಿಎಸ್ ಮೈತ್ರಿ ಬಳಿಕ ಮೊದಲ ಜಂಟಿ ಪ್ರತಿಭಟನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ಇಲ್ಲಿವೆ.
 

ಕಾವೇರಿ ವಿವಾದದಲ್ಲಿ ಸಿಎಂ ಸಿದ್ದರಾಮಯ್ಯ ಹೆಚ್ಚು ತೊಡಗಿಸಿಕೊಳ್ಳುತ್ತಿಲ್ಲ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಹೇಳಿಕೆಗಳು ವಿರುದ್ಧವಾಗಿದೆ. ಕಾವೇರಿ ವಿವಾದವನ್ನು ಡಿಕೆಶಿ ಹೆಗಲಿಗಿಟ್ಟು ಸಿದ್ದರಾಮಯ್ಯ ಸೈಲೆಂಟ್ ಆಗಿದ್ದಾರೆ ಅನ್ನೋ ಮಾತುಗಳು ಬಲವಾಗಿ ಕೇಳಿಬರುತ್ತಿದೆ. ಈ ಹಿಂದಿನ ಅವಧಿಯಲ್ಲಿ ಸಿದ್ದರಾಮಯ್ಯ ಕಾವೇರಿ ವಿಚಾರದಲ್ಲಿ ಮುತುವರ್ಜಿ ವಹಿಸಿದ್ದರು. ಆದರೆ ಈ ಬಾರಿ ಎಲ್ಲವನ್ನು ಡಿಕೆ ಶಿವಕುಮಾರ್ ಮೇಲೆ ಬಿಟ್ಟಿದ್ದಾರೆ. ಈಗಾಗಲೇ ಬೆಂಗಳೂರು ಬಂದ್ ನಡೆಸಿ ಪ್ರತಿಭಟನೆ ನಡೆಸಲಾಗಿದೆ. ಇದೀಗ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಸೆ.29 ರಿಂದ ಬೆಳಗ್ಗೆ 6 ರಿಂದ ರಾತ್ರಿ 6 ಗಂಟೆ ವರೆಗೆ ಬಂದ್ ನಡಯಲಿದೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more