ಡಿಕೆಶಿಗೆ ಸಿಬಿಐ ಶಾಕ್:  'ಇದು ಬಿಜೆಪಿಗರೇ ಉದ್ದೇಶಪೂರ್ವಕವಾಗಿ ನಡೆಸಿದ ದಾಳಿ'

ಡಿಕೆಶಿಗೆ ಸಿಬಿಐ ಶಾಕ್: 'ಇದು ಬಿಜೆಪಿಗರೇ ಉದ್ದೇಶಪೂರ್ವಕವಾಗಿ ನಡೆಸಿದ ದಾಳಿ'

Published : Oct 05, 2020, 11:29 AM ISTUpdated : Oct 05, 2020, 12:55 PM IST

ಡಿಕೆಶಿ ನಿವಾಸದ ಮೇಲಿನ ಸಿಬಿಐ ದಾಳಿ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಇದನ್ನು ಖಂಡಿಸಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ದಾಳಿ ಎಂದು ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಕಾರ್ಪೋರೇಟರ್ ಅಂಜಿನಪ್ಪ ಕೂಡಾ ಸಿಬಿಐ ದಾಳಿಯನ್ನು ಖಂಡಿಸುತ್ತಾ ಉಪ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ ಇದನ್ನುಸೆ ಪ್ರತಿಷ್ಠೆಯಾಗಿ ಸ್ವೀಕರಿಸಿದೆ. ಹೀಗಿರುವಾಗ ನಾಯಕರ ಗಮನವನ್ನು ಬೇರೆಡೆ ಹರಿಸಲು ವಿರೋಧ ಪಕ್ಷ, ಅದರಲ್ಲೂ ಬಿಜೆಪಿ ಈ ದಾಳಿಯನ್ನು ಉದ್ದೇಶಪೂರ್ವಕವಾಗಿ ನಡೆಸುತ್ತಿದೆ ಎಂದಿದ್ದಾರೆ.

 

ಬೆಂಗಳೂರು(ಅ.05): ಡಿಕೆಶಿ ನಿವಾಸದ ಮೇಲಿನ ಸಿಬಿಐ ದಾಳಿ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಇದನ್ನು ಖಂಡಿಸಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ದಾಳಿ ಎಂದು ಕಿಡಿ ಕಾರಿದ್ದಾರೆ.

'ಡಿಕೆಶಿ ಮನೆ ಮೇಲೆ ಮೋದಿ ಸರ್ಕಾರದ ದಾಳಿ ರಾಜಕೀಯ ದುಷ್ಟತನದ ಪರಮಾವಧಿ'

ಕಾಂಗ್ರೆಸ್ ಕಾರ್ಪೋರೇಟರ್ ಅಂಜಿನಪ್ಪ ಕೂಡಾ ಸಿಬಿಐ ದಾಳಿಯನ್ನು ಖಂಡಿಸುತ್ತಾ ಉಪ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ ಇದನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದೆ. ಹೀಗಿರುವಾಗ ನಾಯಕರ ಗಮನವನ್ನು ಬೇರೆಡೆ ಹರಿಸಲು ವಿರೋಧ ಪಕ್ಷ, ಅದರಲ್ಲೂ ಬಿಜೆಪಿ ಈ ದಾಳಿಯನ್ನು ಉದ್ದೇಶಪೂರ್ವಕವಾಗಿ ನಡೆಸುತ್ತಿದೆ ಎಂದಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!